ಸಿದ್ದಾಪುರ ಗ್ರಾಮದಲ್ಲಿ ನೀತಿ ಸಂಹಿತೆ ಉಲ್ಲಘನೆ

ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ಪಂಚಾಯಿತಿ ಚುನಾವಣೆ ಹಿನ್ನಲೆ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳೂ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಲೆಕ್ಕಿಸದೆ ಸಭೆ ಸೇರಿದ ಜನ ನೀತಿ ಸಂಹಿತೆ ಗಾಳಿಗೆ ತೂರಿದ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು. ಮತದಾರರ ಮುಂದೆ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಗ್ರಾಮಪಂಚಾಯಿತಿ ಚುನಾವಣೆಯಲ್ಲಿ ಗೆದ್ದರೆ 500 ಮನೆಗಳು ಅನುದಾನ ನಿಮಗೆ ಕೊಡುತ್ತೇವೆ ನೀತಿ ಸಂಹಿತೆ ಉಲಘನೆ ಮಾಡಿದ್ದಾರೆ.

ಇದನ್ನೂ ಓದಿ : ಕುಡಿದ ಮತ್ತಿನಲ್ಲಿ ಪರಸ್ವರ ಗಲಾಟೆ, ವ್ಯಕ್ತಿ ಕೊಲೆಯಲ್ಲಿ ಅಂತ್ಯ

 

Please follow and like us:

Leave a Reply

Your email address will not be published. Required fields are marked *

Next Post

ಗ್ರಾಮ ಪಂಚಾಯ್ತಿ ಎಲೆಕ್ಷನ್ ಎಫೆಕ್ಟ್-ಆಟೋ ಮೂಲಕ ಗ್ರಾಮಗಳಿಗೆ ತೆರಳಲು ಮುಂದಾದ ಗ್ರಾಮಸ್ಥರು

Tue Dec 22 , 2020
ಗ್ರಾಮ ಪಂಚಾಯ್ತಿ ಎಲೆಕ್ಷನ್ ಎಫೆಕ್ಟ್  ಬೆಂಗಳೂರಿಂದ ಗ್ರಾಮಗಳಿಗೆ ಹಳ್ಳಿಗರು ಆಗಮಿಸುತ್ತಿದ್ದಾರೆ. ದುಡಿಯಲು ಬೆಂಗಳೂರು, ಹೈದ್ರಾಬಾದ್ ತೆರಳಿದ್ದ ಯಾದಗಿರಿ ಜನ  ಆಗಮಿಸುತ್ತಿದ್ದಾರೆ. ಬಸ್ ಮೂಲಕ ಯಾದಗಿರಿ, ಸುರಪುರ ಬಸ್ ನಿಲ್ದಾಕ್ಕೆ ಜನರ ಆಗಮಿಸುತ್ತಿದ್ದು, ಗ್ರಾಮಸ್ಥರು ಆಟೋ ಮೂಲಕ ಗ್ರಾಮಗಳಿಗೆ ತೆರಳಲು ಮುಂದಾಗಿದ್ದಾರೆ. ಇದನ್ನೂ ಓದಿ: ಕಾರ್ ಮಾಲೀಕರಿಗೆ ಮುಖ್ಯ ಮಾಹಿತಿ Please follow and like us:

Advertisement

Wordpress Social Share Plugin powered by Ultimatelysocial