ಬಿಜೆಪಿ ಪ್ರಬಲ ಟಿಕೆಟ್ ಆಕಾಂಕ್ಷಿ ಜನಧ್ವನಿ ಬಿ ವೆಂಕಟೇಶ್ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆ.ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆಗೊಂಡ ಅಧ್ಯಕ್ಷೆ ಬಸಮ್ಮ ಉಪಾಧ್ಯಕ್ಷ ಶೋಭಾ ಸೇರಿದಂತೆ ಮೂವರು ಸದಸ್ಯರು.ಜನಧ್ವನಿ ವೆಂಕಟೇಶ್ ರವರ ಸಾಮಾಜಿಕ ಸೇವಾ ಕಾರ್ಯಗಳು ಹಾಗೂ ಬಡವರು ಹಿಂದುಳಿದವರು ದೀನದಲಿತರ ಸ್ಪಂದನೆಗೆ ಮೆಚ್ಚಿಹನೂರು ವಿಧಾನಸಭಾ ಕ್ಷೇತ್ರದಲ್ಲಿ ಮುಂದುವರೆದ ಪಕ್ಷಾಂತರ ಪರ್ವ…ಜಲ ಧ್ವನಿ ಬಿ ವೆಂಕಟೇಶ್ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆಯುತ್ತಿರುವ ಇತರೆ ಪಕ್ಷದ ನೂರಾರು ಮುಖಂಡರು ಕಾರ್ಯಕರ್ತರುಗಳು.ವೆಂಕಟೇಶ್ ಮಾತನಾಡಿ ಹನೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಸಂಘಟನೆ ಉತ್ತಮವಾಗಿದೆ.ನನ್ನ ಮೇಲೆ ಭರವಸೆ ಇಟ್ಟು ಸಾವಿರಾರು ಕಾರ್ಯಕರ್ತರುಗಳು ಬಿಜೆಪಿ ಸೇರ್ಪಡೆಯುತ್ತಿರುವುದರಿಂದ ಸಂತಸ ತಂದಿದೆ.ಮುಂದಿನ ದಿನಗಳಲ್ಲಿ ಪಕ್ಷವನ್ನು ಇನ್ನಷ್ಟು ಸಂಘಟನೆ ಮಾಡಿ ಪಕ್ಷ ಅಧಿಕಾರಕ್ಕೆ ತರಲು ಶ್ರಮಿಸುತ್ತೇನೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/de…