ಇಂದಿನಿಂದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಮೂರು ದಿನಗಳ ಗುಜರಾತ್ ಪ್ರವಾಸ ಕೈಗೊಳ್ಳಲಿದ್ದಾರೆ. ಅಕ್ಟೋಬರ್ 29 ರಂದು ಭಾವನಗರ ಜಿಲ್ಲೆಯಲ್ಲಿ ಸಮಾಜದ ಆರ್ಥಿಕವಾಗಿ ದುರ್ಬಲ ವರ್ಗದವರಿಗೆ ವಸತಿ ಯೋಜನೆ ಉದ್ಘಾಟಿಸಿ, ನಂತರ ಅವರು ಅಹಮದಾಬಾದ್ಗೆ ತೆರಳಿ ನಂತರ ಮಹುವಾಗೆ ಹೊಗಲಿದ್ದಾರೆ. ಅವರನ್ನು ಆಧ್ಯಾತ್ಮಿಕ ನಾಯಕ ಮೊರಾರಿ ಬಾಪು ಬರಮಾಡಿಕೊಳ್ಳಲಿದ್ದು, ಅಲ್ಲಿಂದಭಾವನಗರ ಜಿಲ್ಲೆಯ ತಲಗಜರಡಾದಲ್ಲಿರುವ ಮೊರಾರಿ ಬಾಬು ಅವರ ಆಶ್ರಮವಾದ ಶ್ರೀ ಚಿತ್ರಕೂಟಕ್ಕೆ ಭೇಟಿ ನೀಡಲಿದ್ದಾರೆ.
ತಾಜಾ ಸುದ್ಧಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ :
https://play.google.com/store/apps/details?id=com.speed.newskannada