ಅಭ್ಯರ್ಥಿಗಳ‌ ಆಯ್ಕೆಗೆ ಗುಜರಾತ್ ಮಾಡೆಲ್ ಅನುಸರಿಸುವ ವಿಚಾರ ಅರುಣ್ ಸಿಂಗ್ ಹೇಳಿಕೆ.

ಅಭ್ಯರ್ಥಿಗಳ ಆಯ್ಕೆಗೆ ಕೇಂದ್ರೀಯ ಚುನಾವಣಾ ಸಮಿತಿ ನಿರ್ಧರಿಸಲಿದೆ

ಚುನಾವಣಾ ಸಮಿತಿ ಸರಿಯಾದ ನಿರ್ಧಾರ ಕೈಗೊಳ್ಳಲಿದೆ

ನಮ್ಮ ಕಾರ್ಯಕರ್ತರಲ್ಲಿ ಗೆಲ್ಲುವ ವಿಶ್ವಾಸ ಮೂಡಿದೆ

ಜನರಲ್ಲೂ ಬಿಜೆಪಿ ಪರ ಒಲವು ಇದೆ

ಮತ್ತೆ ಬಿಜೆಪಿ ಗೆಲ್ಲಿಸಲು ಜನ ನಿರ್ಧರಿಸಿದ್ದಾರೆಬಿಜೆಪಿಯಲ್ಲಿ ರೌಡಿ ರಾಜಕಾರಣ ವಿಚಾರ

ಅರುಣ್ ಸಿಂಗ್ ಹೇಳಿಕೆ

ಈಗಾಗಲೇ ಪಕ್ಷದ ರಾಜ್ಯಾಧ್ಯಕ್ಷರು ಇದರ ಬಗ್ಗೆ ಸ್ಪಷ್ಟ ಪಡಿಸಿದ್ಧಾರೆ

ನಮ್ಮ ಪಕ್ಷಕ್ಕೆ ಯಾವುದೇ ರೌಡಿ ಶೀಟರ್ ಸೇರ್ಪಡೆ ಮಾಡ್ಕೊಳ್ತಿಲ್ಲ

ಫೈಟರ್ ರವಿ ಸೇರ್ಪಡೆ ಬಗ್ಗೆ ರಾಜ್ಯಾಧ್ಯಕ್ಷರೇ ಮಾತಾಡ್ತಾರೆ

ಕಾಂಗ್ರೆಸ್ ನವ್ರು ವಿವಾದ ಇಲ್ಲದಿದ್ರೂ ವಿವಾದ ಮಾಡ್ತಿದಾರೆ

ಕಾಂಗ್ರೆಸ್ ಗೆ ನಮ್ಮ ವಿರುದ್ಧ ಯಾವುದೇ ಅಜೆಂಡಾ ಸಿಕ್ತಿಲ್ಲ

ಕಾಂಗ್ರೆಸ್ ಆರೋಪಗಳಲ್ಲಿ ಧಮ್ ಇಲ್ಲ

ರಾಹುಲ್‌ ಗಾಂಧಿ ಹೋದ ಕಡೆಯೆಲ್ಲ ಕಾಂಗ್ರೆಸ್ ಸೋಲ್ತಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಉಪೇಂದ್ರ ಪುತ್ರಿ ಚಿತ್ರರಂಗಕ್ಕೆ ನಾಯಕಿಯಾಗಿ ಎಂಟ್ರಿ..! - ಯುವರಾಜನಿಗೆ ಯುವರಾಣಿಯಾಕ್ತಿದ್ದಾಳೆ ಐಶ್ವರ್ಯ..

Sat Dec 3 , 2022
ಸ್ಯಾಂಡಲ್ಬುಡ್‌ನಲ್ಲಿ ಸ್ಟಾರ್ಸ್ಗಳ ಮಕ್ಕಳು ಚಿತ್ರರಂಗಕ್ಕೆ ಎಂಟ್ರಿ ಕೊಡೋದಕ್ಕೆ ಶುರುಮಾಡಿದ್ದಾರೆ. ಕನಸಿನ ರಾಣಿ ಮಾಲಾಶ್ರಿ ಅವರ ಮಗಳು ರಾಧನಾ ರಾಮ್‌ ದರ್ಶನ್‌ ಅವರ ಸಿನಿಮಾದ ಮೂಲಕ ತೆರೆಮೇಲೆ ಬರಲು ರೆಡಿಯಾಕ್ತಿದ್ದಾರೆ. ಇನ್ನೊಂದು ಕಡೆ ಲವ್ಲೀ ಸ್ಟಾರ್‌ ಪ್ರೇಮ್‌ ಮಗಳು ಡಾಲಿ  ಧನಂಜಯ್‌ ಅವರ ಬ್ಯಾನರ್‌ ಅಡಿಯಲ್ಲಿ ನಿರ್ಮಾಣವಾಗುತ್ತಿರುವ “ಟಗರುಪಲ್ಯ “ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡೋ ತಯಾರಿಯಲ್ಲಿದ್ದಾರೆ. ಅದೇ ಲಿಸ್ಟ್ಗೆ ಈಗ ರಿಯಲ್‌ ಸ್ಟಾರ್‌ ಉಪೇಂದ್ರ ಅವರ ಮಗಳು ಐಶ್ವರ್ಯ ಉಪೇಂದ್ರ […]

Advertisement

Wordpress Social Share Plugin powered by Ultimatelysocial