ಗುಂಡ್ಲುಪೇಟೆ JDS ಅಭ್ಯರ್ಥಿಯಾಗಿ ಕಡಬೂರು ಮಂಜುನಾಥ ಪೋಷಣೆ!

ಗುಂಡ್ಲುಪೇಟೆ JDS ಅಭ್ಯರ್ಥಿಯಾಗಿ ಕಡಬೂರು ಮಂಜುನಾಥ ಪೋಷಣೆ

ಮಂಡ್ಯದಲ್ಲಿ ಜೆಡಿಎಸ್ ಸೇರ್ಪಡೆ ಯಾದ ಯುವ ಮುಖಂಡ ಕಡಬೂರು ಮಂಜುನಾಥ

ಮಾಜಿ ಮುಖ್ಯ ಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸೇರ್ಪಡೆ

2023 ರ ಚುನಾವಣೆಯ ಜೆ.ಡಿ.ಎಸ್.ಅಭ್ಯರ್ಥಿಯಾಗಿ ಅಧಿಕೃತ ಪೋಷಣೆ ಮಾಡಿದ ಕುಮಾರಸ್ವಾಮಿ

ಗುಂಡ್ಲುಪೇಟೆ ವಿಧಾನಸಭೆ ಕ್ಷೇತ್ರದಲ್ಲಿ ತ್ರಿಕೋನ ಸ್ಪೇದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/de….

Please follow and like us:

Leave a Reply

Your email address will not be published. Required fields are marked *

Next Post

ಚಾಲಕ ಸೇರಿದಂತೆ 6 ಜನರು ಗಾಯಗೊಂಡಿದ್ದಾರೆ.

Thu Dec 22 , 2022
ಹನೂರು: ತಾಲೂಕಿನ ಮಂಗಲ ಗ್ರಾಮದ ಬಳಿ ಮಲೆಮಹದೇಶ್ವರ ಬೆಟ್ಟದಿಂದ ಗ್ರಾಮಕ್ಕೆ ಹಿಂತಿರುಗುತ್ತಿದ್ದ ವೇಳೆ ಕಾರು ಪಲ್ಟಿ ಹೊಡೆದು ಮಗು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಚಾಲಕ ಸೇರಿದಂತೆ 6 ಜನರು ಗಾಯಗೊಂಡಿದ್ದಾರೆ.ಮೈಸೂರು ತಾಲೂಕು ಮಾರ್ಬಳ್ಳಿ ಗ್ರಾಮದ ತನ್ಮಯ್ (3) ಮೃತಪಟ್ಟ ಮಗು. ಮಂಜು, ಸಾಕಮ್ಮ, ಕಿರಣ್, ಚಂದ್ರಮ್ಮ, ಸಂತೇಯಮ್ಮ ಹಾಗೂ ಚಾಲಕ ವೆಂಕಟೇಶ್ ಎಂಬವರೇ ಗಾಯಗೊಂಡವರು.ಮಲೆ ಮಾದೇಶ್ವರ ಬೆಟ್ಟದಲ್ಲಿ ಪೂಜೆ ಮುಗಿಸಿ ಸ್ವಗ್ರಾಮಕ್ಕೆ ತೆರಳುತ್ತಿದ್ದ ವೇಳೆ ತಾಲೂಕಿನ ಮಂಗಲ ಗ್ರಾಮದ ಸಮೀಪ ಚಾಲಕನ […]

Advertisement

Wordpress Social Share Plugin powered by Ultimatelysocial