ಗುರುಬಸವೇಶ್ವರ ಸಂಸ್ಥಾನ ಮಠಕ್ಕೆ ಈಶ್ವರ್ ಖಂಡ್ರೆ ಭೇಟಿ

ಬಿದರ ಜಿಲ್ಲೆಯ ಹೂಲಸೂರು ತಾಲೂಕಿನ ಗುರುಬಸವೇಶ್ವರ ಸಂಸ್ಥಾನ ಮಠಕ್ಕೆ  ಈಶ್ವರ್ ಖಂಡ್ರೆ ಅವರು ಭೇಟಿ ನೀಡಿ,  ಶ್ರೀ ಡಾ.ಶಿವಾನಂದ ಮಹಾಸ್ವಾಮಿ ಅವರು ಭಾರತದಲ್ಲಿರುವ ಎಲ್ಲ ರಾಜ್ಯಗಳಿಗೂ ಮತ್ತು ನೇಪಾಳ ದೇಶದದಲ್ಲು ಬಸವತತ್ವ ಪ್ರಚಾರ ಮಾಡಿದ್ದರಿಂದ  ಅವರಿಗೆ ಅಭಿನಂದಿಸಿ ಆಶೀರ್ವಾದ ಪಡೆಯಲು ಬಂದಿದ್ದರು.  ಸುದ್ದಿಗಾರರೊಂದಿಗೆ ಮಾತನಾಡಿದ  ಈಶ್ವರ್ ಖಂಡ್ರೆ ಅವರು  ಸಾಲ ಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡ ರೈತರಿಗೆ ಹೇಡಿಗಳು ಎಂಬ ಪದ ಬಳಕೆ   ಮಾಡಿದ್ದ ಬಿ.ಸಿ.ಪಾಟಿಲ್ ಅವರ ಹೇಳಿಕೆಯನ್ನು ಖಂಡಿಸಿ ಬಹಿರಂಗವಾಗಿ ಕ್ಷೇಮೆಯಾಚಿಸಬೇಕೆಂದು ಹೇಳಿದರು.

ಇದನ್ನು ಓದಿ :ಬಳ್ಳಾರಿಯಲ್ಲಿ ಬಂದ್ ಗೆ ಇಲ್ಲ ಬೆಂಬಲ

Please follow and like us:

Leave a Reply

Your email address will not be published. Required fields are marked *

Next Post

ಕನ್ನಡಪರ ಸಂಘಟನೆಗಳಿಂದ ಕರ್ನಾಟಕ ಬಂದ್

Sat Dec 5 , 2020
ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ವಿರೋಧಿಸಿ ಇಂದು ಕರ್ನಾಟಕ ಬಂದ್ಗೆ ಕನ್ನಡಪರ ಸಂಘಟನೆಗಳ ಒಕ್ಕೂಟ ಕರೆ ನೀಡಿದೆ.ಕರ್ನಾಟಕ ಬಂದ್ ಹಿನ್ನೆಲೆ ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ. ಕರ್ನಾಟಕ ರಕ್ಷಣಾ ವೇದಿಕೆ, ರೈತಪರ ಸಂಘಟನೆಗಳು ಹಾಗೂ ಹಲವು ಕನ್ನಡ ಸಂಘಟನೆಗಳ ಬಂದ್ ನಿರ್ಧಾರಕ್ಕೆ ಅನೇಕ ಸಂಘಟನೆಗಳು ನೈತಿಕ ಬೆಂಬಲ ಸೂಚಿಸಿವೆ. ನಗರದ ಬಿಬಿಎಂಪಿ ಕಚೇರಿ ಬಳಿ ಬ್ಯಾರಿಗೇಟ್ ಹಾಕಿ ಸಂಪೂರ್ಣ ಬಂದ್ ಮಾಡಿದ್ದಾರೆ. ಇನ್ನೂ ಕೆಆರ್ ಪುರ, ಟಿನ್ ಫ್ಯಾಕ್ಟರಿ ಬಳಿ ಪೊಲೀಸರ […]

Advertisement

Wordpress Social Share Plugin powered by Ultimatelysocial