ಮಲೆಮನೆ ಗ್ರಾಮದ 5 ಕುಟುಂಬಗಳಿಂದ ಸಾಮೂಹಿಕ ಆತ್ಮಹತ್ಯೆಯ ನಿರ್ಧಾರ.ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಮಲೆಮನೆ.
2019ರಲ್ಲಿ ಪ್ರವಾಹ ಉಂಟಾಗಿ 5 ಮನೆಗಳು ಸಂಪೂರ್ಣ ಕೊಚ್ಚಿ ಹೋಗಿದ್ದವು.ಬದುಕಿಗೆ ಆಧಾರವಾಗಿದ್ದ ತೋಟ-ಗದ್ದೆಗಳು ನಾಶವಾಗಿದ್ದವು.
ಅಂದಿನ ಮುಖ್ಯಮಂತ್ರಿ ಬಿಎಸ್ವೈ ಗ್ರಾಮಕ್ಕೆ ಆಗಮಿಸಿ ಪರಿಹಾರದ ಭರವಸೆ ನೀಡಿದ್ರು.ಖುದ್ದು ಮಲೆಮನೆ ಗ್ರಾಮಕ್ಕೆ ಆಗಮಿಸಿ ಪರ್ಯಾಯ ಬದುಕು ಕಟ್ಟಿಕೊಡುವ ಮಾತು ಕೊಟ್ಟಿದ್ರು.
ಆ ಬಳಿಕ ಸಂಬಂಧಪಟ್ಟ ಜನಪ್ರತಿನಿಧಿಗಳು-ಅಧಿಕಾರಿಗಳ ಕಚೇರಿಗಳಿಗೆ ಅಲೆದು ಅಲೆದು ಸುಸ್ತಾದ ಸಂತ್ರಸ್ತರು.
ಸತತ ಮೂರು ವರ್ಷ ಹೋರಾಟ ಮಾಡಿದ್ರೂ ಸಿಗದ ಪರಿಹಾರ.ಇದೀಗ ರಾಷ್ಟ್ರಪತಿಗಳಿಗೆ ಪತ್ರ ಬರೆದು ದಯಾಮರಣಕ್ಕೆ ಸಂತ್ರಸ್ತರಿಂದ ಮನವಿ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: