ಎಚ್ ಡಿ ಕುಮಾರಸ್ವಾಮಿಗೆ ಎಲ್ಲಿದೆ ನೈತಿಕತೆ?; ವಿಜಯೇಂದ್ರ

ದಾವಣಗೆರೆ, ಸೆಪ್ಟೆಂಬರ್ 30: ” ಮುಖ್ಯಮಂತ್ರಿ ಯಡಿಯೂರಪ್ಪ ಅವರು ಯಾವ ವಿಚಾರಕ್ಕೆ ತಂತಿ ಮೇಲಿನ ನಡಿಗೆ ಎಂದು ಹೇಳಿದ್ದಾರೆ ಎನ್ನುವುದು ಗೊತ್ತಿಲ್ಲ” ಎಂದು ರಾಜ್ಯ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ವಿಜಯೇಂದ್ರ ಪ್ರತಿಕ್ರಿಯೆ ನೀಡಿದರು.

ದಾವಣಗೆರೆ ನಗರದ ತೊಗಟವೀರ ಕಲ್ಯಾಣ ಮಂಟಪದಲ್ಲಿ ಸೋಮವಾರ ನಡೆದ ಯುವಮೋರ್ಚಾ ಕಾರ್ಯಕ್ರಮಕ್ಕೆ ಬರುವ ಮುನ್ನ ಮಾತನಾಡಿ, ಯಡಿಯೂರಪ್ಪ ಹುಟ್ಟು ಹೋರಾಟಗಾರರು. ಅವರು ಹೋರಾಟದ ಹಿನ್ನೆಲೆಯಲ್ಲಿ ಹೇಳಿರಬಹುದು. ಪಕ್ಷ ಸಂಘಟನೆ, ಹೊಂದಾಣಿಕೆಯಿಂದ ಸರ್ಕಾರ ಮುನ್ನಡೆಯುತ್ತಿರುವ ಬಗ್ಗೆ ಹಿರಿಯರು ಪ್ರತಿಕ್ರಿಯೆ ನೀಡುತ್ತಾರೆ ಎಂದು ರೇಣುಕಾಚಾರ್ಯ ಅವರ ಕಡೆ ಕೈ ತೋರಿಸಿದರು.

Please follow and like us:

tmadmin

Leave a Reply

Your email address will not be published. Required fields are marked *

Next Post

ಯಡಿಯೂರಪ್ಪರಿಂದ ವೀರಶೈವ ಸಮಾಜ ಉಳಿಯಿತು: ಶಾಮನೂರು ಶಿವಶಂಕರಪ್ಪ

Wed Oct 2 , 2019
ದಾವಣಗೆರೆ, ಸೆಪ್ಟೆಂಬರ್ 29: “ಯಡಿಯೂರಪ್ಪ ಅವರು ನಮ್ಮ ಬೆಂಬಲಕ್ಕೆ ನಿಂತಿದ್ದಕ್ಕೆ ವೀರಶೈವ ಸಮಾಜ ಉಳಿಯಿತು” ಎಂದು ಹೇಳುವ ಮೂಲಕ ಕಾಂಗ್ರೆಸ್ ನ ಪ್ರಭಾವಿ ಮುಖಂಡ, ಶಾಸಕ ಹಾಗೂ ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರೂ ಆದ ಶಾಮನೂರು ಶಿವಶಂಕರಪ್ಪ ಅವರು ಅಚ್ಚರಿ ಮೂಡಿಸಿದ್ದಾರೆ. ಆ ಮೂಲಕ ಮುಖ್ಯಮಂತ್ರಿ ಯಡಿಯೂರಪ್ಪ ಪರ ಬ್ಯಾಟಿಂಗ್ ಮಾಡಿದ್ದಾರೆ. ದಾವಣಗೆರೆಯಲ್ಲಿ ಭಾನುವಾರ ನಡೆದ ದಸರಾ ಧರ್ಮ ಸಮ್ಮೇಳನದಲ್ಲಿ ಮಾತನಾಡಿದ ಅವರು, ವೀರಶೈವ ಲಿಂಗಾಯತ ಸಮಾಜವನ್ನು ದುರುಪಯೋಗ ಪಡಿಸಿಕೊಳ್ಳುವಾಗ […]

Advertisement

Wordpress Social Share Plugin powered by Ultimatelysocial