ಬಿಜೆಪಿ ಶಾಸಕ ಸಂಸದರ ಮಧ್ಯೆ ಅಸಮಾಧಾನ –ಬಿಜೆಪಿಯಲ್ಲಿ ಶುರುವಾಯ್ತಾ ಬಂಡಾಯ

ಹೆಚ್‌ ವಿಶ್ವನಾಥ್‌ ವಿರುದ್ಧ ಸಂಸದ ಶ್ರೀನಿವಾಸ್‌ ಗಂಭಿರ ಆರೋಪ ಮಾಡಿದ್ದಾರೆ. ಬೈ ಎಲೆಕ್ಷನ್‌ನಲ್ಲಿ ವಿಶ್ವನಾಥ್‌ 15 ಕೋಟಿ ತೆಗೆದುಕೊಂಡ್ರು 4-5 ಕೋಟಿ ಖರ್ಚು ಮಾಡಿ ಇನ್ನುಳಿದ 10 ಕೋಟಿ ಮನೆಗೆ ತೆಗೆದುಕೊಂಡು ಹೋದ್ರು ಎನ್ನುವ ಗಂಭೀರ ಆರೋಪ ಮಾಡಿದ್ದಾರೆ. ಪೆಟ್ರೋಲ್‌ ಬಂಕ್‌, ಬಾರ್‌ ಮಾಡಿಕೊಂಡಿದ್ದು ಯಾರು ಎನ್ನುವ ಪ್ರಶ್ನೆ ಮಾಡಿದ್ದಾರೆ. ಬಿಜೆಪಿ ಶಾಸಕರ ವಿರುದ್ಧವೇ ಬಿಜೆಪಿ ಸಂಸದರು ಈ ರೀತಿ ಆರೋಪ ಮಾಡಿರೋದು ಚುನಾವಣೆ ಹೊತ್ತಿನಲ್ಲಿ ಬಿಜೆಪಿಗೆ ಬಹುದೊಡ್ಡ ಹೊಡೆತವಾಗಬಹುದು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ಲೋಡ್‌ಮಾಡಿ:
https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಹೊಸ ವರ್ಷಾಚರಣೆ ಹೇಗಿರುತ್ತೆ? – ಗೃಹ ಸಚಿವರಿಂದ ಬಂದೇ ಬಿಡ್ತು ಸೂಚನೆ

Sat Dec 17 , 2022
ಈ ಭಾರಿ ಹೊಸ ವರ್ಷಾಚರಣೆಯನ್ನ ಜೋರಾಗಿ ಮಾಡೋದಕ್ಕೆ ಸಿಲಿಕಾಣ್‌ ಅಇಟಿ ಜನ ರೆಡಿಯಾಗಿದ್ದಾರೆ. ಕಳೆದ 2 ವರ್ಷದಿಂದ ಕೊರೋನಾ ಇದ್ದ ಕಾರಣ ಮೋಜು ಮಸ್ತಿಗೆ ಲಗಾಮು ಬಿದ್ದಿತ್ತು. ಕಳೆದ ವರ್ಷವೂ ಕೂಡ ಒಂದಿಷ್ಟು ಸಂಭ್ರಮಾಚರಣೆ ಮಿಸ್‌ ಆಗಿತ್ತು. ಆದರೆ ಈ ಈ ಭಾರಿ ಸಖತ್‌ ಎಂಜಾಯ್‌ ಮಾಡೋ ಹುಮ್ಮಸ್ಸಿನಲ್ಲಿದ್ದಾರೆ. ಹೊಸ ವರ್ಷಾಚರಣೆ ಹಿನ್ನಲೆ ನಗರದ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಇಂದು ಹಿರಿಯ ಪೊಲೀಸರ ಜೊತೆ ಗೃಹ ಸಚಿವ ಅರಗ ಜ್ಞಾನೇಂದ್ರ […]

Advertisement

Wordpress Social Share Plugin powered by Ultimatelysocial