ಪ್ರತಿಭಟನೆ ವೇಳೆ ‘ಹರೀಶ್ ರಾವತ್’ ಆರೋಗ್ಯದಲ್ಲಿ ಏರುಪೇರು,

ಡೆಹ್ರಾಡೂನ್ : ಉತ್ತರಾಖಂಡದ ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ಅವರ ಆರೋಗ್ಯ ಹದಗೆಟ್ಟಿದೆ. ಯುವಕನ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿರುವುದನ್ನು ವಿರೋಧಿಸಿ ಡೆಹ್ರಾಡೂನ್ನಲ್ಲಿ ಶುಕ್ರವಾರ ನಡೆದ ಕಾಂಗ್ರೆಸ್ ಪ್ರತಿಭಟನೆ ವೇಳೆ ಈ ಘಟನೆ ನಡೆದಿದೆ.

ಅಂದ್ಹಾಗೆ,ಉತ್ತರಾಖಂಡದಲ್ಲಿ ನಡೆದ ನೇಮಕಾತಿ ಹಗರಣಗಳ ಬಗ್ಗೆ ಕೇಂದ್ರೀಯ ತನಿಖಾ ದಳ (CBI) ತನಿಖೆ ನಡೆಸಬೇಕೆಂದು ಒತ್ತಾಯಿಸಿ ವಿದ್ಯಾರ್ಥಿಗಳು ಮತ್ತು ಇತರ ಯುವ ಸಂಘಟನೆಗಳು ಗುರುವಾರ ಡೆಹ್ರಾಡೂನ್ನಲ್ಲಿ ಪ್ರತಿಭಟನೆ ನಡೆಸುತ್ತಿವೆ. ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತು. ಇನ್ನು ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ್ದಾರೆ ಎಂದು ಆರೋಪಿಸಿ ಪೊಲೀಸರು ಲಾಠಿ ಪ್ರಹಾರ ನಡೆಸಿದರು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಇಂಟರ್ಲಾಕ್ ಕಿತ್ತೆಸೆದು ಆಕ್ರೋಶ

Fri Feb 10 , 2023
ಕಾರವಾರ, ಫೆಬ್ರವರಿ 10: ದೇವಸ್ಥಾನಕ್ಕೆ ಸೇರಿದ ಜಾಗದಲ್ಲಿ ಹಳಿಯಾಳ ಪುರಸಭೆಯಿಂದ ಅಭಿವೃದ್ಧಿ ಕಾಮಗಾರಿ ನಡೆಸಿರುವುದನ್ನು ವಿರೋಧಿ ಪ್ರತಿಭಟನೆ ನಡೆಸಿದ ಹಿಂದೂಪರ ಸಂಘಟನೆಗಳು ದೇವಸ್ಥಾನ ಜಾಗದಲ್ಲಿನ ಇಂಟರ್ ಲಾಕ್ ಕಿತ್ತು ಪ್ರತಿಭಟಿಸಿದ ಘಟನೆ ನಡೆದಿದೆ. ಹಳಿಯಾಳದ ಪುರಸಭೆ ವ್ಯಾಪ್ತಿಯ ಮರಡಿ ಗುಡ್ಡದ ಬಳಿ ಇರುವ ಮಸೀದಿಯ ಎದುರು ಬನ್ನಿ ಮಂಟಪವಿದ್ದು, ಇಲ್ಲಿ ಪುರಸಭೆಯಿಂದ ಹಾಸು ಹುಲ್ಲು ಹಾಗೂ ಇಂಟರ್ ಲಾಕ್‌ಗಳನ್ನು ಅಳವಡಿಸಲಾಗಿತ್ತು. ಆದರೆ ಈ ಅಭಿವೃದ್ಧಿ ಕಾಮಗಾರಿಗಳನ್ನು ಪುರಸಭೆಯು ಒಂದು ಕೋಮಿಗೆ […]

Advertisement

Wordpress Social Share Plugin powered by Ultimatelysocial