ಹರ್ಷ ಹಂತಕರ ವಿರುದ್ಧ ಸರ್ಕಾರ ಉಗ್ರ ಕ್ರಮ ಕೈಗೊಳ್ಳಲಿ : ಡಿಕೆಶಿ

ಬೆಂಗಳೂರು.ಫೆ.21-ಶಿವಮೊಗ್ಗದಲ್ಲಿ ಯುವಕ ಹರ್ಷ ಹಂತಕರ ವಿರುದ್ಧ ಸರ್ಕಾರ ಉಗ್ರ ಕ್ರಮ ಕೈಗೊಳ್ಳಿ ಎಂದುಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಆಗ್ರಹಿಸಿದ್ದಾರೆ.ಸ್ದುಗಾರರ ಜೊತೆ ಮಾತನಾಡಿದ ಡಿಕೆ ಶಿವಕುಮಾರ್, ಭದ್ರಾವತಿ ಶಾಸಕ ಸಂಗಮೇಶ್ ಅವರಿಂದ ಮಾಹಿತಿ ಪಡೀತಿದ್ದೇನೆ .ಪ್ರಕರಣ ಸಂಬಂಧ ಸೂಕ್ತವಾದ ತನಿಖೆ ಆಗಬೇಕು , ಯಾವುದೇ ಕಾರಣಕ್ಕೂ ತಪ್ಪಿತಸ್ಥರ ರಕ್ಷಣೆ ಆಗಬಾರದು . ಶಿವಮೊಗ್ಗದಲ್ಲಿ ಶಾಂತಿ ಕಾಪಾಡುವುದು ಸರ್ಕಾರದ ಕರ್ತವ್ಯವಾಗಿದೆ ಎಂದರು. ಈ ವಿಚಾರವನ್ನು ಬೇರೆಯವರು ದುರುಪಯೋಗಪಡಿಸಿಕೊಳ್ಳಬಾರದು. ಕುವೆಂಪು ಅವರ ಶಾಂತಿಯ ತೋಟದಲ್ಲಿ ಇದೆಲ್ಲಾ ಆಗಬಾರದು ಎಂದರು

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕರ್ನಾಟಕ: ನಂದಿ ಬೆಟ್ಟದಲ್ಲಿ 19 ವರ್ಷದ ವಿದ್ಯಾರ್ಥಿ ಸಿಕ್ಕಿಬಿದ್ದಿದ್ದಾನೆ. IAF ಮುಂದೆ ಏನು ಮಾಡಿದೆ?

Mon Feb 21 , 2022
ಧೈರ್ಯಶಾಲಿ ಕಾರ್ಯಾಚರಣೆಯಲ್ಲಿ, ಭಾರತೀಯ ವಾಯುಪಡೆ ಮತ್ತು ಚಿಕ್ಕಬಳ್ಳಾಪುರ ಪೊಲೀಸರು ನಂದಿ ಬೆಟ್ಟದ ಕಡಿದಾದ ಬಂಡೆಯಿಂದ 300 ಅಡಿಗಳಷ್ಟು ಬಂಡೆಗಳ ಮೇಲೆ ಬಿದ್ದ 19 ವರ್ಷದ ವಿದ್ಯಾರ್ಥಿಯನ್ನು ರಕ್ಷಿಸಿದ್ದಾರೆ . ಎಎನ್‌ಐ ಹಂಚಿಕೊಂಡ ವೀಡಿಯೊದಲ್ಲಿ, ಬಂಡೆಯಿಂದ ಬಿದ್ದ ನಂತರ ವಿದ್ಯಾರ್ಥಿ ಸಿಲುಕಿಕೊಂಡಿದ್ದ ಕಟ್ಟುಗಳ ಸುತ್ತಲೂ ಐಎಎಫ್ ಹೆಲಿಕಾಪ್ಟರ್ ತೂಗಾಡುತ್ತಿರುವುದನ್ನು ಕಾಣಬಹುದು. ಕ್ರಮೇಣ, ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ವಿದ್ಯಾರ್ಥಿಯನ್ನು ಸುರಕ್ಷಿತವಾಗಿ ಸ್ಥಳಾಂತರಿಸಲು ಸಾಧ್ಯವಾಯಿತು. ಅಂತಹ ಪರಿಸ್ಥಿತಿಯಲ್ಲಿ ವಿದ್ಯಾರ್ಥಿಯು ಹೇಗೆ ಕೊನೆಗೊಂಡರು ಎಂಬುದು ಹೆಚ್ಚು […]

Advertisement

Wordpress Social Share Plugin powered by Ultimatelysocial