ಹಾಸನ ಕ್ಷೇತ್ರದ ಟಿಕೆಟ್ ಗೊಂದಲಕ್ಕೆ ಹೆಚ್.ಡಿ.ರೇವಣ್ಣ ತೆರೆ

ಕುಮಾರಸ್ವಾಮಿ, ರೇವಣ್ಣ ಹೊಡೆದಾಡಿಕೊಳ್ಳುತ್ತಾರೆ ಎಂಬುವರಿಗೆ ಭ್ರಮನಿರಸನಹಾಸನ ಕ್ಷೇತ್ರದ ಟಿಕೆಟ್ ಗೊದಲಕ್ಕೆ ಹೆಚ್.ಡಿ.ರೇವಣ್ಣ ತೆರೆ ಹೆಚ್.ಡಿ.ಕುಮಾರಸ್ವಾಮಿಯೇ ನಮ್ಮ‌ ಸರ್ವೋಚ್ಚ ನಾಯಕ, ಪಕ್ಷ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾವೆಲ್ಲರೂ ಬದ್ಧ ಎನ್ನುವ ಮೂಲಕ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರು ಹಾಸನ ಕ್ಷೇತ್ರದ ಅಭ್ಯರ್ಥಿ ಆಯ್ಕೆ‌ ಗೊಂದಲಕ್ಕೆ ತೆರೆ ಎಳೆದಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೆಚ್.ಡಿ.ಕುಮಾರಸ್ವಾಮಿ, ರೇವಣ್ಣ ಹೊಡೆದಾಡಿಕೊಳ್ಳುತ್ತಾರೆ ಎಂದು ಕಾಯುತ್ತಿದ್ದವರಿಗೆ ಭ್ರಮಾ ನಿರಸನವಾಗಲಿದೆ. ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಹೆಚ್.ಡಿ.ದೇವೇಗೌಡರು, ಹೆಚ್.ಡಿ.ಕುಮಾರಸ್ವಾಮಿ, ಜಿಲ್ಲೆಯ ಆರು ಶಾಸಕರು ಕುಳಿತು ಚರ್ಚೆ ಮಾಡುತ್ತಾರೆ‌ ಎಂದು ತಿಳಿಸಿದರು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ʻಗರ್ಭಿಣಿʼಯಾಗಲು ಸಹಾಯ ಮಾಡುವ ನೆಪದಲ್ಲಿ ಮಹಿಳೆ ಮೇಲೆ ಸಾಧು ಅತ್ಯಾಚಾರ.

Sun Jan 29 , 2023
      ಗೋಧ್ರಾ: ವಿವಾಹಿತ ಮಹಿಳೆ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಮೇಲೆ ರಾಮಕೃಷ್ಣ ಕುಮಾರ್ ಎಂಬ ಸಾಧುವನ್ನು ಪಂಚಮಹಲ್ ಗ್ರಾಮಾಂತರ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಕಳೆದ 10 ವರ್ಷಗಳ ಹಿಂದೆ ಮದುವೆಯಾಗಿದ್ದರೂ ಗರ್ಭ ಧರಿಸಲು ಸಾಧ್ಯವಾಗಿರಲಿಲ್ಲ. ಹೀಗಾಗಿ, ಮಹಿಳೆ ಸಮಸ್ಯೆ ಪರಿಹಾರಕ್ಕಾಗಿ, ಆಗಾಗ್ಗೆ ಟಿಂಬಿ ಆಶ್ರಮದಲ್ಲಿರುವ ರಾಮ್ ಟೇಕ್ರಿ ದೇವಸ್ಥಾನಕ್ಕೆ ಭೇಟಿ ನೀಡುತ್ತಿದ್ದಳು. ಈ ವೇಳೆ, ಸಾಧು ಕೃಷ್ಣಕುಮಾರ್ ಎಂಬುವರೊಂದಿಗೆ ಮಹಿಳೆಗೆ ಪರಿಚಯವಾಗಿದೆ. ಮಹಿಳೆಯ ಸಮಸ್ಯೆ ಬಗ್ಗೆ […]

Advertisement

Wordpress Social Share Plugin powered by Ultimatelysocial