ಹಾವೇರಿ ;ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರೋ ಜಿಟಿ ಜಿಟಿ ಮಳೆ

ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರೋ ಜಿಟಿ ಜಿಟಿ ಮಳೆ ಹಿನ್ನಲೆ…

ಅಪಾಯದ ಮಟ್ಟ ಮೀರಿ ತುಂಬಿ ಹರಿಯುತ್ತಿರುವ ನದಿಗಳು…

ಹಾವೇರಿ ಜಿಲ್ಲೆಯ ಜನರ ಜೀವನಾಡಿ ವರದಾ ನದಿ ಸಂಪೂರ್ಣ ಭರ್ತಿ…

ಹಾವೇರಿ ತಾಲೂಕಿನ ಬೆಳವಿಗಿ ಹಾಗೂ ನೀರಲಗಿ ಗ್ರಾಮದ ಸೇತುವೆ ಮುಳುಗಡೆ…

ಎರಡು ಗ್ರಾಮಗಳ ಸಂಪರ್ಕ ಸೇತುವೆ ಬಂದ್…

ಅಪಾಯ ಮಟ್ಟದಲ್ಲಿ ನದಿ ನೀರು ಇರುವ ಕಾರಣ ಡಂಗೂರು ಸಾರುತ್ತಿರುವ ಸಿಬ್ಬಂದಿ…

ಬೆಳವಿಗಿ ಗ್ರಾಮ ಪಂಚಾಯತಿ ಸಿಬ್ಬಂದಿಯಿಂದ ಗ್ರಾಮಸ್ಥರಿಗೆ ಎಚ್ಚರಿಕೆ…

ಯಾರು ನದಿ ಪಾತ್ರದಲ್ಲಿ ಹೋಗದಂತೆ ಡಂಗೂರು ಸಾರಿಸಿದ ಅಧಿಕಾರಿಗಳು…

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಸಿಎಂ ಬೊಮ್ಮಾಯಿ ಹೇಳಿಕೆ

Sat Jul 16 , 2022
ಈಗಾಗಲೇ ಪ್ರವಾಹ ಪೀಡಿತ ಜಿಲ್ಲೆಗಳ ಡಿಸಿ ಗಳ ಜೊತೆ ಸಭೆ ನಡೆಸಿದ್ದೇನೆ ಮಹಾರಾಷ್ಟ್ರ ಹಾಗೂ ನಮ್ಮ ರಾಜ್ಯದ ಡಿಸಿಗಳು ಸಂಪರ್ಕದಲ್ಲಿರುವಂತೆ ಸೂಚನೆ ನೀಡಲಾಗಿದೆ ನದಿಗಳ ಪ್ರವಾಹಕ್ಕೆ ಶಾಶ್ವತ ಪರಿಹಾರ ನೀಡಲು ಚಿಂತನೆ ನಡೆದಿದೆ ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಸಿಎಂ ಬೊಮ್ಮಾಯಿ ಹೇಳಿಕೆ ನೀರಿನ ಪ್ರಮಾಣಕ್ಕೆ ತಕ್ಕಂತೆ ಬಳಿಕೆಗೆ ಕುರಿತು ಯೋಜನೆ ರೂಪಿಸಲಾಗುತ್ತಿದೆ ತಾಂತ್ರಿಕ ದೋಷದಿಂದ ಎರಡೂವರೇ ಲಕ್ಷ ಮಂಜೂರಾತಿ ವಿಳಂಬವಾಗಿತ್ತು ಈಗ ಅದನ್ನು ಸರಿಪಡಿಸಲಾಗಿದೆ ಕಚ್ಚಾ ಮನೆಗಳನ್ನು ಪಕ್ಕಾ ಮಾಡಲು […]

Advertisement

Wordpress Social Share Plugin powered by Ultimatelysocial