ಹಾವು ಕಚ್ಚಿ ಬಾಲಕಿ ಸಾವು: ಮುಳ್ಳು ಚುಚ್ಚಿತೆಂದು ನಿರ್ಲಕ್ಷ್ಯ!

ರಾಯಚೂರು: ಮೇವು ತರಲು ಹೋಗಿದ್ದ ವೇಳೆ ಹಾವು ಕಚ್ಚಿ ಬಾಲಕಿ ಮೃತಪಟ್ಟ ಘಟನೆ ತಾಲೂಕಿನ ಕಾಡ್ಲೂರು ಗ್ರಾಮದಲ್ಲಿ ಮಂಗಳವಾರ ನಡೆದಿದೆ.ಗೀತಾಂಜಲಿ (15) ಮೃತ ಬಾಲಕಿ.ಬೆಳಗ್ಗೆ ಮೇವು ತರಲು ಹೋದ ವೇಳೆ ಬಣವೆಯಲ್ಲಿದ್ದ ಹಾವು ಕಚ್ಚಿದೆ.ಆದರೆ, ಮುಳ್ಳು ಚುಚ್ಚಿರಬಹುದು ಎಂದು ನಿರ್ಲಕ್ಷ್ಯ ವಹಿಸಿದ್ದಾಳೆ.ಮನೆಗೆ ಬಂದು ಹುಷಾರಿಲ್ಲ ಎಂದು ಮಲಗಿದ್ದು, ಬಳಿಕ ಬಾಯಲ್ಲಿ ನೊರೆ ಬಂದಾಗ ವಿಷಯ ಗೊತ್ತಾಗಿದೆ. ಕೂಡಲೇ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಬಾಲಕಿ ಸಾವನ್ನಪ್ಪಿದ್ದಾಳೆ.ರಿಮ್ಸ್ ನಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ನಮ್ಮ ಸಿನಿಮಾ ಯಾಕೆ ದಕ್ಷಿಣದಲ್ಲಿ ಓಡುವುದಿಲ್ಲ: ಸಲ್ಮಾನ್ ಖಾನ್ ಪ್ರಶ್ನೆ

Tue Mar 29 , 2022
ಬೆಂಗಳೂರು: ರಾಜಮೌಳಿ ನಿರ್ದೇಶನದ ಚಿತ್ರ ‘ಆರ್‌ಆರ್‌ಆರ್‌’ ದೇಶದಾದ್ಯಂತ ಉತ್ತಮ ಪ್ರದರ್ಶನ ಕಾಣುತ್ತಿದ್ದು, ಬಾಲಿವುಡ್‌ ಮಂದಿಯಿಂದ ಪ್ರಶಂಸೆ ಗಳಿಸುತ್ತಿದೆ.ನಟ ಸಲ್ಮಾನ್ ಖಾನ್ ಅವರು ಕೂಡ ಆರ್‌ಆರ್‌ಆರ್‌ ಚಿತ್ರವನ್ನು ಮೆಚ್ಚಿಕೊಂಡಿದ್ದು, ರಾಮ್ ಚರಣ್ ಅವರು ಪಾತ್ರವನ್ನು ನಿರ್ವಹಿಸಿರುವ ರೀತಿ ಅದ್ಭುತ ಎಂದಿದ್ದಾರೆ.ಐಐಎಫ್‌ಎ ಸುದ್ದಿಗೋಷ್ಟಿಯಲ್ಲಿ ಮಾತನಾಡಿರುವ ಸಲ್ಲೂ ಬಾಯ್, ರಾಮ್ ಚರಣ್ ಮತ್ತು ಜ್ಯೂ. ಎನ್‌ಟಿಆರ್ ಅವರ ಸಿನಿಮಾ ಆರ್‌ಆರ್‌ಆರ್‌, ಬಾಲಿವುಡ್‌ನಲ್ಲಿ ಉತ್ತಮ ಪ್ರದರ್ಶನ ಕಾಣುತ್ತಿದೆ. ಆದರೆ ನಮ್ಮ ಸಿನಿಮಾಗಳೇಕೆ ದಕ್ಷಿಣ ಭಾರತದಲ್ಲಿ ಯಶ […]

Advertisement

Wordpress Social Share Plugin powered by Ultimatelysocial