ಕಾರಿನ ಮೇಲೆ ಬಿದ್ದ ಬೃಹದಾಕಾರದ ಮರ,ವಿದ್ಯುತ್ ಕಂಬ..!

ಕೂದಲೆಳೆ ಅಂತರದಲ್ಲಿ ಕಾರಿನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು.ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ನಿಡುವಾಳೆ ಸಮೀಪ ಘಟನೆ.

ಕೆಲಕಾಲ ಬಾಳೆಹೊನ್ನೂರು- ಕೊಟ್ಟಿಗೆಹಾರ ಮಾರ್ಗದ ಸಂಚಾರ ಸ್ಥಗಿತ.ಕಾರಿನ ಮುಂಭಾಗ ಜಖಂ,ಮಂಜುನಾಥ್, ಕೃಷ್ಣ, ಸಚಿನ್ ಎಂಬುವರಿಗೆ ಸಣ್ಣಪುಟ್ಟ ಗಾಯ.

ಕಾರಿನ ಮುಂಭಾಗಕ್ಕೆ ಮರ ಬಿದ್ದಿದ್ದರಿಂದ ಪ್ರಯಾಣಿಕರು ಅಪಾಯದಿಂದ ಪಾರು.ಹೆಮ್ಮಕ್ಕಿಯಿಂದ ಮಂಗಳೂರು ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಘಟನೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮಾದಪ್ಪನ ಬೆಟ್ಟ ವಸತಿ ಗೃಹದಲ್ಲಿ 100 ಗ್ರಾಂ ಸರ ಬೀಳಿಸಿಕೊಂಡಿದ್ದ ಟೆಕ್ಕಿ ಪತ್ನಿ,ನೌಕರನ ಪ್ರಾಮಾಣಿಕತೆ!

Thu May 5 , 2022
ಚಾಮರಾಜನಗರ: ರಸ್ತೆಯಲ್ಲಿ 10 ರೂ. ಬಿದ್ದಿದ್ದರೇ ಎಗರಿಸುವ ಈ ದಿನಮಾನದಲ್ಲಿ ಬರೋಬ್ಬರಿ 100 ಗ್ರಾಂ ಚಿನ್ನದ ಸರವನ್ನು ಮರಳಿಸಿ ನೌಕರ ಪ್ರಾಮಾಣಿಕತೆ ಮೆರೆದಿರುವ ಘಟನೆ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ನಡೆದಿದೆ. ಮೈಸೂರಿನ ಸಾಫ್ಟ್‌ವೇರ್ ಎಂಜಿನಿಯರ್ ಎಂ.ರಾಜಶೇಖರ ಎಂಬವರ ಪತ್ನಿ ಸರವನ್ನು ಮರಳಿ ಪಡೆದಿದ್ದು ಪ್ರಾಧಿಕಾರದ ನೌಕರ ಕೃಷ್ಣಮೂರ್ತಿ ಮಾಂಗಲ್ಯ ಸರ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ. ಕಳೆದ 3 ರಂದು ಬೆಟ್ಟಕ್ಕೆ ಬಂದಿದ್ದ ಟೆಕ್ಕಿ ಕುಟುಂಬ ಜೇನುಮಲೆ ವಸತಿಗೃಹದಲ್ಲಿ ತಂಗಿದ್ದರು‌. […]

Advertisement

Wordpress Social Share Plugin powered by Ultimatelysocial