ಕೂದಲೆಳೆ ಅಂತರದಲ್ಲಿ ಕಾರಿನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು.ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ನಿಡುವಾಳೆ ಸಮೀಪ ಘಟನೆ.
ಕೆಲಕಾಲ ಬಾಳೆಹೊನ್ನೂರು- ಕೊಟ್ಟಿಗೆಹಾರ ಮಾರ್ಗದ ಸಂಚಾರ ಸ್ಥಗಿತ.ಕಾರಿನ ಮುಂಭಾಗ ಜಖಂ,ಮಂಜುನಾಥ್, ಕೃಷ್ಣ, ಸಚಿನ್ ಎಂಬುವರಿಗೆ ಸಣ್ಣಪುಟ್ಟ ಗಾಯ.
ಕಾರಿನ ಮುಂಭಾಗಕ್ಕೆ ಮರ ಬಿದ್ದಿದ್ದರಿಂದ ಪ್ರಯಾಣಿಕರು ಅಪಾಯದಿಂದ ಪಾರು.ಹೆಮ್ಮಕ್ಕಿಯಿಂದ ಮಂಗಳೂರು ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಘಟನೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada