ಪಂಚರತ್ನ ರಥಯಾತ್ರೆ, ಪಂಚರತ್ನ ಯೋಜನೆಗಳಿಗೆ ಜಾಗತಿಕವಾಗಿಯೂ ಜನ ಬೆಂಬಲ : ಹೆಚ್‌ಡಿಕೆ

ಬೆಂಗಳೂರು-ಜೆಡಿಎಸ್ ಆರಂಭಿಸಿರುವ ಪಂಚರತ್ನ ರಥಯಾತ್ರೆ ಹಾಗೂ ಪಂಚರತ್ನ ಯೋಜನೆಗಳಿಗೆ ಜಾಗತಿಕವಾಗಿಯೂ ಜನ ಬೆಂಬಲ ವ್ಯಕ್ತವಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.

ಕುಮಾರಸ್ವಾಮಿ ತಿಳಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಜಗತ್ತಿನ ಯಾವುದೇ ಮೂಲೆಯಲ್ಲಿ ಇದ್ದರೂ ಕನ್ನಡ ಸೊಗಡನ್ನು ಪ್ರೀತಿಸುವ ಸಂತೋಷ್ ಅವರಂಥ ಕನ್ನಡ ಹೃದಯಗಳಿಗೆ ನಾನು ಆಭಾರಿ ಎಂದಿದ್ದಾರೆ.
ಜಪಾನ್ ದೇಶದಲ್ಲಿರುವ ಅವರು ಹಾಗೂ ಅವರ ಗೆಳೆಯರು, ಪುಟ್ಟ ಕಂದಮ್ಮ ತೋರಿದ ವಿಶ್ವಾಸಕ್ಕೆ ನನ್ನ ಮನಃಪೂರ್ವಕ ಅಭಿವಂದನೆಗಳು ಎಂದು ಹೇಳಿದ್ದಾರೆ.
ಒಳ್ಳೆಯ ಕಾರ್ಯಕ್ರಮಗಳಿಗೆ ಸದಾ ಬೆಂಬಲ ಇರುತ್ತದೆ ಎನ್ನುವುದಕ್ಕೆ ಇದೊಂದು ತಾಜಾ ಉದಾಹರಣೆ ಎಂದು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಶಿವಮೊಗ್ಗ ಜಿಲ್ಲೆಯಲ್ಲಿ ಕಮಲ ಆಪರೇಷನ್‌: ಇಬ್ಬರು ಖ್ಯಾತ ವ್ಯಕ್ತಿಗಳು ಬಿಜೆಪಿ ಸೇರ್ಪಡೆ!

Sun Dec 4 , 2022
  ವಿಧಾನಸಭಾ ಚುನಾವಣೆಗೆ   ಕೆಲವೇ ತಿಂಗಳು ಬಾಕಿ ಇರುವಾಗ ಶಿವಮೊಗ್ಗದಲ್ಲಿ ಪಕ್ಷವನ್ನು ಮತ್ತಷ್ಟು ಬಲಪಡಿಸಲು ಮುಂದಾಗಿರುವ ಬಿಜೆಪಿ ನಾಯಕರು, ಕಾಂಗ್ರೆಸ್‌ ಜತೆಗೆ ಗುರುತಿಸಿಕೊಂಡಿದ್ದವರೂ ಸೇರಿ ಇಬ್ಬರು ಮುಖಂಡರನ್ನು ಸೆಳೆದಿದ್ದಾರೆ. ಕೆ.ಎಸ್. ಪ್ರಶಾಂತ್ ಹಾಗೂ ಡಾ. ಧನಂಜಯ ಸರ್ಜಿ ಅವರಿಗೆ ಬಿಜೆಪಿ ಧ್ವಜವನ್ನು ನೀಡುವ ಮೂಲಕ ಮಾಜಿ ಸಚಿವ ಕೆ.ಎಸ್‌. ಈಶ್ವರಪ್ಪ, ಸಂಸದ ಬಿ.ವೈ. ರಾಘವೇಂದ್ರ ಅವರು ಪಕ್ಷಕ್ಕೆ ಬರಮಾಡಿಕೊಂಡರು. ಸಾಗರ ಕ್ಷೇತ್ರದಲ್ಲಿ ಜಿಲ್ಲೆಯ ಮಾಜಿ ಸಂಸದ ಕೆ.ಜಿ. ಶಿವಪ್ಪ ಅವರ […]

Advertisement

Wordpress Social Share Plugin powered by Ultimatelysocial