ಕುಮಾರಸ್ವಾಮಿ ರವರ ಮನಸ್ಸಿನಲ್ಲಿ ಜಾತಿಯತೆ ಎದ್ದು ಕಾಣುತ್ತಿದೆ ಬಿಜೆಪಿ ಮುಖಂಡ ನಿಶಾಂತ್ ಆರೋಪ.

ಜಾತ್ಯತೀತ ಪಕ್ಷ ಎಂದು ಕರೆಸಿಕೊಳ್ಳುವ ಕುಮಾರಸ್ವಾಮಿ ರವರ ಮನಸ್ಸಿನಲ್ಲಿ ಜಾತಿಯತೆ ಎದ್ದು ಕಾಣುತ್ತಿದೆ ಬಿಜೆಪಿ ಮುಖಂಡ ನಿಶಾಂತ್ ಆರೋಪ.ಕುಮಾರಸ್ವಾಮಿ ರವರ ಅಸ್ಪೃಶ್ಯತೆ ಹೇಳಿಕೆ ಖಂಡಿಸಿ ಹನೂರು ಪಟ್ಟಣದಲ್ಲಿ ಮೌನ ಪ್ರತಿಭಟನೆ.ಸಂವಿಧಾನದಲ್ಲಿ ಎಲ್ಲರಿಗೂ ಸಮಾನವಾದ ಹಕ್ಕಿದೆ ಮುಖ್ಯಮಂತ್ರಿ ಆಗಲು ದಲಿತರು ಯೋಗ್ಯರೆಲ್ಲ ಎನ್ನುವ ಹಾಗೆ ಅಸ್ಪೃಶ್ಯತೆ ಪದ ಬಳಕೆ ಮಾಡಿರುವುದು ಖಂಡನೀಯ…

ಈ ಹೇಳಿಕೆ ಸಂವಿಧಾನ ವಿರೋಧಿ ಹೇಳಿಕೆಯಾಗಿದೆ.

ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅನುಯಾಯಿಗಳಿಗೆ ಈ ಹೇಳಿಕೆ ನೋವನ್ನುಂಟು ಮಾಡಿದೆ.

ಈ ಕೂಡಲೇ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು.

ಇಲ್ಲದಿದ್ದರೆ ಕ್ಷೇತ್ರದಂತೆ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು.

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಹನೂರು ಕ್ಷೇತ್ರದ ಮತದಾರ ಜೆಡಿಎಸ್ ಪಕ್ಷಕ್ಕೆ ತಕ್ಕ ಉತ್ತರ ನೀಡದಿದ್ದಾರೆ ಎಂದು ತಿಳಿಸಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

'ಬಾಂಡ್ ರವಿ’ ಟ್ರೇಲರ್ ರಿಲೀಸ್- ಡಿಸೆಂಬರ್ 9ಕ್ಕೆ ಚಿತ್ರಮಂದಿರಕ್ಕೆ ಮಾಸ್ ಆಗಿ ಎಂಟ್ರಿ ಕೊಡಲಿದ್ದಾನೆ ‘ಬಾಂಡ್ ರವಿ’

Sat Dec 3 , 2022
‘ರತ್ನನ್ ಪ್ರಪಂಚ’ ಖ್ಯಾತಿಯ ಪ್ರಮೋದ್ ನಾಯಕ ನಟನಾಗಿ ನಟಿಸಿರುವ ‘ಬಾಂಡ್ ರವಿ’ ಸಿನಿಮಾ ಡಿಸೆಂಬರ್ 9ಕ್ಕೆ ಬಿಡುಗಡೆಯಾಗುತ್ತಿದೆ. ಪ್ರಜ್ವಲ್ ಎಸ್.ಪಿ ನಿರ್ದೇಶನದ ಚೊಚ್ಚಲ ಸಿನಿಮಾ ಇದಾಗಿದೆ. ಮಾಸ್ ಆಕ್ಷನ್ ಲವ್ ಸ್ಟೋರಿ ಸಬ್ಜೆಕ್ಟ್ ಒಳಗೊಂಡ ಈ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಟ್ರೇಲರ್ ಬಿಡುಗಡೆಯ ಜೊತೆಗೆ ಸಿನಿಮಾ ಬಗ್ಗೆ ಚಿತ್ರತಂಡ ಒಂದಷ್ಟು ಮಾಹಿತಿ ಹಂಚಿಕೊಂಡಿದೆ.ನಮ್ಮ ಬಾಂಡ್ ರವಿ ದೊಡ್ಡ ಬ್ರ್ಯಾಂಡ್ ಆಗಿ ಎಲ್ಲರ ಮನಸ್ಸಲ್ಲೂ ಹತ್ತಾರು ವರ್ಷ ಉಳಿದುಕೊಳ್ಳುತ್ತಾನೆ. ಇಷ್ಟು ಕಾನ್ಫಿಡೆಂಟ್ […]

Advertisement

Wordpress Social Share Plugin powered by Ultimatelysocial