ಚಿತ್ರದುರ್ಗದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆ

ಬೆಳಗಿನ ಜಾವದಿಂದಲೂ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಕೋಟೆನಾಡು ಚಿತ್ರದುರ್ಗದ ಜನರು ನಲುಗಿಹೋಗಿದ್ದಾರೆ.ನಗರದ ಹಲವಡೆ ರಸ್ತೆಗಳೆಲ್ಲಾ ನೀರಿನಲ್ಲಿ ಮುಳುಗಡೆಯಾಗಿವೆ. ವಾಹನಸವಾರರು ಹರಸಾಹಸ ಪಡುವಂತಾಗಿದೆ. ಅಲ್ದೇ, ತೀವ್ರ ಮಳೆಯಿಂದಾಗಿ ಮಲ್ಲಾಪುರದ ಕೆರೆ ಸಹ ಭರ್ತಿಯಾಗಿ ಒಂದೇ ವರ್ಷದಲ್ಲಿ ಸತತ ಐದನೇ ಬಾರಿ ಕೋಡಿ ಬಿದ್ದಿದೆ.ಹೀಗಾಗಿ ಕೆರೆಯ ಅಕ್ಕ ಪಕ್ಕದಲ್ಲಿರುವ ಜಮೀನುಗಳು ನೀರಿನಲ್ಲಿ ಸಂಪೂರ್ಣ ಮುಳುಗಡೆಯಾಗಿವೆ.ಜೊತೆಗೆ ತುರುವನೂರು ರಸ್ತೆಯ ರೈಲ್ವೆ ಅಂಡರ್ ಪಾಸ್ ಸೇರಿದಂತೆ ಹಲವು ಭಾಗಗಳಲ್ಲಿ ಜನನಿಬಿಡ ಪ್ರದೇಶಗಳಿಗೆ ಮಳೆ ನೀರು ನುಗ್ಗಿರುವ ಪರಿಣಾಮ.

ಇದನ್ನೂ ಓದಿ:ಧ್ರುವ ಕಟೋಟ್ ಮುಂದೆ 101 ತೆಂಗಿನಕಾಯಿ ಹೊಡೆದ ಅಭಿಮಾನಿಗಳು

Please follow and like us:

Leave a Reply

Your email address will not be published. Required fields are marked *

Next Post

ಸಾಲ ಬಾಧೆಗೆ ನೇಣಿಗೆ ಶರಣಾದ ಮತ್ತೊಬ್ಬ ರೈತ

Fri Feb 19 , 2021
ಸಾಲ ಬಾದೆ ಹಿನ್ನಲೆ ನೇಣು ಬಿಗಿದುಕೊಂಡು ರೈತ ಆತ್ಮ ಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಗುಡಿಪಲ್ಲಿ ಗ್ರಾಮದಲ್ಲಿ ನಡೆದಿದೆ. ಮೃತ ರೈತ ಮುನಿರಾಮಪ್ಪ (62) ಎಂದು ಹೇಳಲಾಗುತ್ತಿದೆ. ಕಳೆದ ಎರಡು ದಿನಗಳ ಹಿಂದೆ ಸಾಲ ಕಟ್ಟುವಂತೆ ಬ್ಯಾಂಕ್ ನೋಟಿಸ್ ಕಳುಹಿಸಿತ್ತು. ಇನ್ನು ನಂಗಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ:ಚಿತ್ರದುರ್ಗದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆ Please follow and like us:

Advertisement

Wordpress Social Share Plugin powered by Ultimatelysocial