ಕಾಫಿನಾಡು ಚಿಕ್ಕಮಗಳೂರಿನಲ್ಲಿ ಭಾರೀ ಮಳೆಯಿಂದ ಜನರು ತತ್ತರವಾಗಿದ್ದಾರೆ. ಏಕಾಏಕಿ ಸುರಿದ ಮಳೆಗೆ ಗ್ರಾಮದಲ್ಲಿ ರೈತರು ಬೆಳೆದ ಕಾಫಿ, ಹಸಿ ಮೆಣಸು ಸೇರಿದಂತೆ ವಿವಿಧ ಬೆಳೆಗಳು ನಾಶವಾಗಿದೆ. ವರುಣನ ಆರ್ಭಟಕ್ಕೆ ಕಾಫಿ ಬೀಜಗಳು ನೀರುಪಾಲಾಗಿವೆ. ಇನ್ನೂ ವರುಣನ ಆರ್ಭಟಕ್ಕೆ ಕಾಫಿ ಬೆಳೆಗಾರರು ಕಂಗಾಲಾಗಿದ್ದಾರೆ.
ಇದನ್ನೂ ಓದಿ:ಟಾಟಾಸುಮೋ ಗೆ ಕ್ವಾಲಿಸ್ ಡಿಕ್ಕಿ