ಹೆಲಿಕಾಪ್ಟರ್ ದುರಂತ ಇಂದು ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್‌ ರ ಅಂತ್ಯಕ್ರಿಯೆ

ತಮಿಳುನಾಡು ಹೆಲಿಕಾಪ್ಟರ್ ಅಪಘಾತದಲ್ಲಿ ಬದುಕುಳಿದ ಏಕೈಕ ವ್ಯಕ್ತಿ ಮತ್ತು ಬುಧವಾರ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರ ಅಂತ್ಯಕ್ರಿಯೆ ಇಂದು ಭೋಪಾಲ್‌ನಲ್ಲಿ ನಡೆಯಲಿದೆ.ಬೆಳಗ್ಗೆ 11 ಗಂಟೆ ಸುಮಾರಿಗೆ ಧಾರ್ಮಿಕ ವಿಧಿ ವಿಧಾನ ನಡೆಯಲಿದೆ.ಸಿಂಗ್ ಅವರ ಅಂತ್ಯಕ್ರಿಯೆಯನ್ನು ಸಂಪೂರ್ಣ ರಾಜ್ಯ ಮತ್ತು ಮಿಲಿಟರಿ ಗೌರವದೊಂದಿಗೆ ನೆರವೇರಿಸಲಾಗುವುದು ಎಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಹೇಳಿದರು. ಗುರುವಾರ ಮುಂಜಾನೆ, ಸಿಂಗ್ ಅವರ ಪಾರ್ಥಿವ ಶರೀರವನ್ನು ಬೆಂಗಳೂರಿನಿAದ ಭೋಪಾಲ್ ವಿಮಾನ ನಿಲ್ದಾಣಕ್ಕೆ ತಲುಪಿ ಅಲ್ಲಿ ಅವರನ್ನು ಕಮಾಂಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

Please follow and like us:

Leave a Reply

Your email address will not be published. Required fields are marked *

Next Post

ಟ್ರಕ್‌ನಲ್ಲಿ ಶೇ 60ರಷ್ಟು ಆಕಳುಗಳ ಹಾಗೂ ಶೇ 40ರಷ್ಟು ಎಮ್ಮೆಗಳ ಚರ್ಮ : ಎಮ್ಮೆ ಚರ್ಮ ತುಂಬಿದ್ದ ಟ್ರಕ್ ವಶ

Fri Dec 17 , 2021
ಸಾರ್ವಜನಿಕರು ನೀಡಿದ್ದ ಮಾಹಿತಿ ಆಧರಿಸಿ ತಾಲ್ಲೂಕಿನ ಮಾರಿಹಾಳ ಠಾಣೆ ಪೊಲೀಸರು ಒಂದು ಟ್ರಕ್ ಗೋವು ಹಾಗೂ ಎಮ್ಮೆಗಳ ಚರ್ಮವನ್ನು ಈಚೆಗೆ ವಶಪಡಿಸಿಕೊಂಡ ಹಿನ್ನೆಲೆಯಲ್ಲಿ, ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ ಠಾಣೆಗೆ ಭೇಟಿ ನೀಡಿ ಪ್ರಕರಣದ ಸಂಪೂರ್ಣ ವಿವರ ಪಡೆದರು. ‘ಡಿ.10ರಂದು ರಾತ್ರಿ ಬಂಕ್‌ವೊಂದರಲ್ಲಿ ಡೀಸೆಲ್ ತುಂಬಿಸುತ್ತಿದ್ದ ಟ್ರಕ್‌ನಿಂದ ರಕ್ತಮಿಶ್ರಿತ ನೀರು ಹರಿಯುತ್ತಿರುವುದನ್ನು ಗಮನಿಸಿದ ಸಾರ್ವಜನಿಕರು, ಪೊಲೀಸರಿಗೆ ವಿಷಯ ತಿಳಿಸಿದ್ದರು. ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದ ಪೊಲೀಸರು ಟ್ರಕ್ ವಶಪಡಿಸಿಕೊಂಡು ತನಿಖೆ […]

Advertisement

Wordpress Social Share Plugin powered by Ultimatelysocial