ಹಾಗಲಕಾಯಿಯ 7 ಅಚ್ಚರಿಯ ಪ್ರಯೋಜನಗಳು ಇಲ್ಲಿವೆ.

ಜೇನುತುಪ್ಪದೊಂದು ಹಾಗಲಕಾಯಿ ರಸವನ್ನು ಸೇವಿಸಿದರೆ ಕಿಡ್ನಿಯಲ್ಲಿರುವ ಕಲ್ಲು ಕರಗುತ್ತದೆ. ಹಾಗಲಕಾಯಿಯು ಪೊಟ್ಯಾಸಿಯಮ್ ಮತ್ತು ಕಬ್ಬಿಣದಂತಹ ಇತರ ಪ್ರಮುಖ ಖನಿಜಗಳನ್ನು ಸಹ ಒಳಗೊಂಡಿದೆ. ಇದು ರೋಗನಿರೋಧಕ ವ್ಯವಸ್ಥೆಯನ್ನು ಕಾಪಾಡಿಕೊಳ್ಳಲು ಅವಶ್ಯಕವಾಗಿದೆ.ಜೇನುತುಪ್ಪದೊಂದು ಹಾಗಲಕಾಯಿ ರಸವನ್ನು ಸೇವಿಸಿದರೆ ಕಿಡ್ನಿಯಲ್ಲಿರುವ ಕಲ್ಲು ಕರಗುತ್ತದೆ. ಹಾಗಲಕಾಯಿಯು ಪೊಟ್ಯಾಸಿಯಮ್ ಮತ್ತು ಕಬ್ಬಿಣದಂತಹ ಇತರ ಪ್ರಮುಖ ಖನಿಜಗಳನ್ನು ಸಹ ಒಳಗೊಂಡಿದೆ. ಇದು ರೋಗನಿರೋಧಕ ವ್ಯವಸ್ಥೆಯನ್ನು ಕಾಪಾಡಿಕೊಳ್ಳಲು ಅವಶ್ಯಕವಾಗಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಸಂಧಿವಾತವನ್ನು ನಿಯಂತ್ರಿಸಲು ನೈಸರ್ಗಿಕ ಪರಿಹಾರ ಇಲ್ಲಿದೆ.

Thu Feb 2 , 2023
ಚಳಿಗಾಲದ ತಿಂಗಳುಗಳಲ್ಲಿ ಕೀಲು ನೋವು ಹೆಚ್ಚಾಗಲು ಮುಖ್ಯ ಕಾರಣವೆಂದರೆ ಜಡವಾದ ಜೀವನಶೈಲಿ. ವಾಕಿಂಗ್ ಮಾಡುವುದನ್ನು ತಪ್ಪಿಸಬೇಡಿ.ಚಳಿಗಾಲದಲ್ಲಿ ಆರೋಗ್ಯವನ್ನು ಕಾಪಾಡಿಕೊಳ್ಳುವುದೇ ದೊಡ್ಡ ಸವಾಲಿನ ಸಂಗತಿ. ಅದರಲ್ಲೂ ಶೀತದ ದೇಹ ಇರುವವರಿಗೆ, ಸಂಧಿವಾತದ ಸಮಸ್ಯೆ   ಇರುವವರಿಗೆ ಚಳಿಗಾಲದಲ್ಲಿ ಕೀಲು ನೋವು  ಮೂಳೆ ನೋವು ಮುಂತಾದ ಸಮಸ್ಯೆಗಳು ಉಂಟಾಗುತ್ತದೆ .ಸಂಧಿವಾತದ ರೋಗಲಕ್ಷಣಗಳಿಗೆ ಸಹಾಯ ಮಾಡಲು ಹಲವಾರು ಔಷಧಿಗಳಿದ್ದರೂ ಇಂದು ನಾವು ಕೆಲವು ನೈಸರ್ಗಿಕ ಪರಿಹಾರಗಳ ಬಗ್ಗೆ ತಿಳಿಸಿಕೊಡುತ್ತೇವೆ. ಇದರಿಂದ ಮನೆಯಲ್ಲಿಯೇ ಸಂಧಿವಾತವನ್ನು ನಿಯಂತ್ರಿಸಲು ಸಹಾಯವಾಗುತ್ತದೆ. […]

Advertisement

Wordpress Social Share Plugin powered by Ultimatelysocial