2022 ಕನ್ನಡ ಚಿತ್ರರಂಗಕ್ಕೆ ಗೋಲ್ಡನ್ ಇಯರ್ ಎಂದು ಹೇಳಲು ಇಲ್ಲಿವೆ ಐದು ಕಾರಣಗಳು.

2022 ವರ್ಷ ಬಾಲಿವುಡ್ ಸಿನಿ ಮಂದಿಗೆ ಅತಿಕೆಟ್ಟ ವರ್ಷವಾಗಿ ಪರಿಣಮಿಸಿದರೂ ಸಹ ದಕ್ಷಿಣ ಭಾರತ ಚಿತ್ರರಂಗಗಳ ಸಿನಿ ಮಂದಿಗೆ ಮಾತ್ರ ಗೋಲ್ಡ್ ಇಯರ್ ಆಗಿದೆ. ಹೌದು, ಕಳೆದೆರಡು ವರ್ಷಗಳಿಂದ ಕೊರೊನಾ ಲಾಕ್ ಡೌನ್ ತಲೆ ನೋವನ್ನು ಎದುರಿಸಿದ್ದ ದಕ್ಷಿಣ ಭಾರತ ಚಿತ್ರರಂಗಗಳಿಗೆ ಈ ವರ್ಷ ಬಿಡುಗಡೆಗೊಂಡ ಹಲವಾರು ಚಿತ್ರಗಳು ಭರ್ಜರಿಯಾಗಿ ಗೆದ್ದು ಮರುಜೀವ ಪಡೆದುಕೊಳ್ಳುವಂತೆ ಮಾಡಿವೆ.

ಅದರಲ್ಲಿಯೂ ಈ ವರ್ಷ ವಿಶೇಷವಾಗಿ ಕನ್ನಡ ಚಲನಚಿತ್ರರಂಗಕ್ಕೆ ಗೋಲ್ಡನ್ ಇಯರ್ ಎಂದೇ ಹೇಳಬಹುದು. ಕನ್ನಡ ಚಿತ್ರರಂಗದ ಬಹುತೇಕ ಎಲ್ಲಾ ಸ್ಟಾರ್ ನಟರ ಚಿತ್ರಗಳೂ ಸಹ ಯಶಸ್ಸು ಕಂಡಿದ್ದು, ಇತ್ತೀಚೆಗಷ್ಟೆ ವೇದ ಯಶಸ್ಸಿನ ಮೂಲಕ ಶಿವ ರಾಜ್‌ಕುಮಾರ್ ಸಹ ಕಮ್‌ಬ್ಯಾಕ್ ಮಾಡಿದ್ದಾರೆ. ಇನ್ನು ಕೆಜಿಎಫ್ ಚಾಪ್ಟರ್ 2 ಹಾಗೂ ಕಾಂತಾರ ಚಿತ್ರಗಳು ಇಡೀ ದೇಶವೇ ಕನ್ನಡ ಚಿತ್ರರಂಗದತ್ತ ತಿರುಗಿ ನೋಡುವಂತೆ ಹಾಗೂ ಕನ್ನಡ ಚಿತ್ರರಂಗದ ಬೆಳವಣಿಗೆ ಬಗ್ಗೆ ಮಾತನಾಡುವಂತೆ ಮಾಡಿವೆ.

ಇನ್ನು ಐದು ಕಾರಣಕ್ಕಾಗಿ 2022 ಅನ್ನು ಕನ್ನಡ ಚಿತ್ರರಂಗಕ್ಕೆ ಗೋಲ್ಡನ್ ಇಯರ್ ಎಂದೇ ಕರೆಯಬಹುದಾಗಿದೆ. ಆ ಐದು ಅಂಶಗಳು ಯಾವುವು ಎಂಬುದರ ಕುರಿತಾದ ವಿವರ ಈ ಕೆಳಕಂಡಂತಿದೆ..

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/de…

Please follow and like us:

Leave a Reply

Your email address will not be published. Required fields are marked *

Next Post

'ಪದವಿ ಪೂರ್ವ'ವನ್ನು ಮೊದಲಿಗೆ ನ್ಯೂಯಾರ್ಕ್ ಫಿಲ್ಮ್ ಅಕಾಡೆಮಿಗೆ ಸಲ್ಲಿಸಲು ಬರೆಯಲಾಗಿತ್ತು: ನಿರ್ದೇಶಕ ಹರಿಪ್ರಸಾದ್.

Thu Dec 29 , 2022
ಟೆಕ್ಕಿಯಾಗಿದ್ದ ನಿರ್ದೇಶಕ ಹರಿಪ್ರಸಾದ್ ಜಯಣ್ಣ ಅವರು ಸಿನಿಮಾ ಮೇಲಿನ ಆಸಕ್ತಿಯಿಂದಾಗಿ ಹತ್ತು ವರ್ಷಗಳ ಹಿಂದೆ ಅಮೆರಿಕದಲ್ಲಿನ ಉದ್ಯೋಗವನ್ನು ತೊರೆದು ಬಂದರು. ನ್ಯೂಯಾರ್ಕ್ ಫಿಲ್ಮ್ ಅಕಾಡೆಮಿಯಲ್ಲಿ ಒಂದು ವರ್ಷದ ಕೋರ್ಸ್ ಮಾಡಿದ ನಂತರ, ನಿರ್ದೇಶಕ ಯೋಗರಾಜ್ ಭಟ್ ಅವರೊಂದಿಗೆ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಲು ಮುಂದಾದರು. ಟೆಕ್ಕಿಯಾಗಿದ್ದ ನಿರ್ದೇಶಕ ಹರಿಪ್ರಸಾದ್ ಜಯಣ್ಣ ಅವರು ಸಿನಿಮಾ ಮೇಲಿನ ಆಸಕ್ತಿಯಿಂದಾಗಿ ಹತ್ತು ವರ್ಷಗಳ ಹಿಂದೆ ಅಮೆರಿಕದಲ್ಲಿನ ಉದ್ಯೋಗವನ್ನು ತೊರೆದು ಬಂದರು. ನ್ಯೂಯಾರ್ಕ್ ಫಿಲ್ಮ್ ಅಕಾಡೆಮಿಯಲ್ಲಿ […]

Advertisement

Wordpress Social Share Plugin powered by Ultimatelysocial