ಹಿಜಾಬ್​ ವಿವಾದದ ಬಗ್ಗೆ ಕಮಲ್​ ಹಾಸನ್ ಏನ್​ ಹೇಳಿದ್ರು ಗೊತ್ತಾ?

ಚೆನ್ನೈ:ಕರ್ನಾಟಕದಲ್ಲಿ ನಡೆಯುತ್ತಿರುವ ಹಿಜಾಬ್​ ಜಟಾಪಟಿ ಈಗ ವಿಶ್ವದಾದ್ಯಂತ ಸದ್ದು ಮಾಡುತ್ತಿದ್ದು ಈಗಾಗಲೇ ಪ್ರಮುಖ ವ್ಯಕ್ತಿಗಳು ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಈಗ ನಟ ಕಮಲ್​ ಹಾಸನ್​ ಸಹ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ರಾಜ್ಯದಲ್ಲಿ ನಡೆಯುತ್ತಿರುವ ಘಟನೆ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದಲ್ಲಿ ನಡೆಯುತ್ತಿರುವ ಬೆಳವಣಿಗೆ ಅಶಾಂತಿಯನ್ನು ಹುಟ್ಟುಹಾಕುತ್ತಿದೆ. ಸುಳ್ಳು ಹೇಳದ ತಪ್ಪು ಮಾಡದ ವಿದ್ಯಾರ್ಥಿಗಳ ನಡುವೆ ಧಾರ್ಮಿಕ ವಿಷದ ಗೋಡೆ ನಿರ್ಮಾಣವಾಗುತ್ತಿದೆ. ಒಂದೇ ಗೋಡೆಯ ಆಚೆ ಅಂದರೆ ಪಕ್ಕದ ರಾಜ್ಯದಲ್ಲಿ ನಡೆಯುತ್ತಿರುವುದು ತಮಿಳುನಾಡಿಗೆ ಯಾವುದೇ ಕಾರಣಕ್ಕೂ ಬರಬಾರದು. ಇಲ್ಲಿ ಅಂತಹ ಪರಿಸ್ಥಿತಿ ನಿರ್ಮಾಣವಾಗಲು ಬಿಡಬಾರದು ಅದಕ್ಕಾಗಿ ಪ್ರಗತಿಪರ ಶಕ್ತಿಗಳು ಹೆಚ್ಚು ಎಚ್ಚರಿಕೆಯಿಂದ ಇರಬೇಕು ಅಂತಾ ಕಮಲ್​ ಹಾಸನ್​ ಟ್ವೀಟ್​ ಮಾಡಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಹಿಜಾಬ್‌ಗೆ ಆಕ್ಷೇಪವಿಲ್ಲ, ಆದರೆ ವಿದ್ಯಾರ್ಥಿಗಳು ಡ್ರೆಸ್ ಕೋಡ್ ಅನುಸರಿಸಬೇಕು ಅಥವಾ ಮನೆಯಲ್ಲಿಯೇ ಇರಬೇಕು: ಹರಿಯಾಣ ಸಚಿವ ಅನಿಲ್ ವಿಜ್

Wed Feb 9 , 2022
  ಚಂಡೀಗಢ: ಹಿಜಾಬ್ ಧರಿಸಲು ಯಾವುದೇ ಅಭ್ಯಂತರವಿಲ್ಲ ಆದರೆ ಶಾಲಾ ಕಾಲೇಜು ಆವರಣದಲ್ಲಿ ಡ್ರೆಸ್ ಕೋಡ್ ಅನ್ನು ಕಾಪಾಡಿಕೊಳ್ಳಬೇಕು ಎಂದು ಹರಿಯಾಣ ಗೃಹ ಸಚಿವ ಅನಿಲ್ ವಿಜ್ ಬುಧವಾರ ಹೇಳಿದ್ದಾರೆ. ಕರ್ನಾಟಕದಲ್ಲಿ ಹಿಜಾಬ್-ಸಾಲು ಪ್ರಚೋದಿತ ಪ್ರತಿಭಟನೆಗಳ ಕುರಿತು ಪ್ರತಿಕ್ರಿಯಿಸಿದ ವಿಜ್, ವಿದ್ಯಾರ್ಥಿಗಳು ಡ್ರೆಸ್ ಕೋಡ್ ಅನ್ನು ಅನುಸರಿಸಬೇಕು ಇಲ್ಲದಿದ್ದರೆ ಅವರು ಮನೆಯಲ್ಲಿಯೇ ಇರಬೇಕೆಂದು ಸ್ಪಷ್ಟವಾಗಿ ಹೇಳಿದ್ದಾರೆ. ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸುವ ಕುರಿತು ಕರ್ನಾಟಕ ಹೈಕೋರ್ಟ್ ಇಂದು ತೀರ್ಪು ನೀಡುವ ನಿರೀಕ್ಷೆಯಿರುವಂತೆಯೇ […]

Advertisement

Wordpress Social Share Plugin powered by Ultimatelysocial