ಮಳೆಯ ಆರ್ಭಟಕ್ಕೆ ಧರೆಗುರುಳಿದ ಮರಗಳು .
ಅಕಾಲಿಕ ಮಳೆಗೆ ಹಲವು ಗುಡಿಸಲು ನೆಲಸಮ
ಚಿಕ್ಕಬಳ್ಳಾಪುರ ತಾಲೂಕಿನ ಕಣಿತಹಳ್ಳಿ ಗ್ರಾಮದ ಬಳಿ ಧರೆಗುರುಳಿದ ಮರಗಳು..
ಚಿಕ್ಕಬಳ್ಳಾಪುರ ಸುತ್ತ ಮುತ್ತ ಮುರಿದು ಬಿದ್ದ ವಿದ್ಯುತ್ ಕಂಬಗಳು, ಹಲವು ಗ್ರಾಮಗಳಿಗೆ ವಿದ್ಯುತ್ ಖಡಿತ .
ಚಿಕ್ಕಬಳ್ಳಾಪುರ ತಾಲ್ಲೂಕಿನ ಹಲವು ಕಡೆ ಗುಡುಗು ಸಹಿತ ಬಿರುಗಾಳಿ ಮಳೆ..
ಅಬ್ಬರದ ಮಳೆಯಿಂದಾಗಿ ದ್ರಾಕ್ಷಿ, ತರಕಾರಿ ಹೂ ಬೆಳೆಗಳಿಗೆ ಹಾನಿ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada