ಚಿಕ್ಕಬಳ್ಳಾಪುರದಲ್ಲಿ ಬಿರುಗಾಳಿ ಸಮೇತ ಬಾರಿ ಮಳೆ..!

ಮಳೆಯ ಆರ್ಭಟಕ್ಕೆ ಧರೆಗುರುಳಿದ ಮರಗಳು .

ಅಕಾಲಿಕ ಮಳೆಗೆ ಹಲವು ಗುಡಿಸಲು ನೆಲಸಮ

ಚಿಕ್ಕಬಳ್ಳಾಪುರ ತಾಲೂಕಿನ ಕಣಿತಹಳ್ಳಿ ಗ್ರಾಮದ ಬಳಿ ಧರೆಗುರುಳಿದ ಮರಗಳು..

ಚಿಕ್ಕಬಳ್ಳಾಪುರ ಸುತ್ತ ಮುತ್ತ ಮುರಿದು ಬಿದ್ದ ವಿದ್ಯುತ್ ಕಂಬಗಳು, ಹಲವು ಗ್ರಾಮಗಳಿಗೆ ವಿದ್ಯುತ್ ಖಡಿತ .

ಚಿಕ್ಕಬಳ್ಳಾಪುರ ತಾಲ್ಲೂಕಿನ ಹಲವು ಕಡೆ ಗುಡುಗು ಸಹಿತ ಬಿರುಗಾಳಿ ಮಳೆ..

ಅಬ್ಬರದ ಮಳೆಯಿಂದಾಗಿ ದ್ರಾಕ್ಷಿ, ತರಕಾರಿ ಹೂ ಬೆಳೆಗಳಿಗೆ ಹಾನಿ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ದೇವಿಯ ತಾಳಿ ಕದ್ದರು...101 ರೂ ತಪ್ಪು ಕಾಣಿಕೆ ಸಮೇತ ತಾಳಿ ವಾಪಸ್ ಮಾಡಿದ ಭೂಪರು...!

Wed May 4 , 2022
ದೇವರ ತಾಳಿ ಕದ್ದ ಖದೀಮರು ಎರಡು ದಿನಗಳ ನಂತರ ತಪ್ಪುಕಾಣಿಕೆ ಸಮೇತ ಹಿಂದಿರುಗಿಸಿರುವ ಘಟನೆ ನಂಜನಗೂಡು ತಾಲೂಕಿನ ಉಪ್ಪಿನಹಳ್ಳಿ ಗ್ರಾಮದ ದುರ್ಗಾಂಭ ದೇವಸ್ಥಾನದಲ್ಲಿ ನಡೆದಿದೆ.ಇದು ದೇವಿಯ ಮಹಿಮೆ ಎಂಬ ನಂಬಿಕೆ ಸ್ಥಳೀಯರಲ್ಕ ಲಿ ಬಂದಿದೆ.ಕಳೆದ ವಾರ ಹುಂಡಿ ಲಟಾಯಿಸಲು ಬಂದ ಖದೀಮರು ದೇವರ ತಾಳಿಯನ್ನೂ ಸಹ ಲಪಟಾಯಿಸಿದ್ದಾರೆ. ಗ್ರಾಮದ ಮುಖಂಡರು ಪೊಲೀಸರಿಗೆ ದೂರು ನೀಡಿ ನಂತರ ನಾಲ್ಕು ದಿನ ದೇವಸ್ಥಾನದ ಬಾಗಿಲು ಮುಚ್ಚಿದ್ದಾರೆ.ಭಾನುವಾರ ಎಂದಿನಂತೆ ಬಾಗಿಲು ತೆರೆಯಲು ಬಂದ ಅರ್ಚಕರಿಗೆ […]

Advertisement

Wordpress Social Share Plugin powered by Ultimatelysocial