ಗೂಡ್ಸ್ ವಾಹನ ಪಲ್ಟಿ, ಬಾಲಕಿ ಸಾವು!

ಪುಷ್ಪ(13) ಸ್ಥಳದಲ್ಲೇ ಮೃತಪಟ್ಟ ಬಾಲಕಿ ಕೂಡ್ಲಿಗಿ ತಾಲೂಕಿನ ರಂಗನಾಥನಹಳ್ಳಿಯ ಬಳಿ ಘಟನೆ

ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕು ದಾವಣಗೆರೆಯಿಂದ ಸ್ವ ಗ್ರಾಮಕ್ಕೆ ತೆರಳುವ ವೇಳೆ ದುರ್ಘಟನೆ ನಡೆದಿದೆ

ಗಾಯಾಳುಗಳನ್ನು ಸ್ಥಳೀಯ ಹಾಗೂ ಜಗಳೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಕಾನಾಹೊಸಳ್ಳಿ ಪೊಲೀಸರು ಭೇಟಿ, ಪರಿಶೀಲನೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಹೊಲದಲ್ಲಿ ಸಿಡಿಲು ಬಡಿದು ಎತ್ತು ಸಾವು..!

Fri Apr 29 , 2022
ಬಿಸನಾಳ ಗ್ರಾಮದಲ್ಲಿ ಘಟನೆ.. ಬಾಗಲಕೋಟೆ ಜಿಲ್ಲೆ ಬೀಳಗಿ ತಾಲ್ಲೂಕಿನ ಗ್ರಾಮ.. ಸಿದ್ದಪ್ಪ ಕೂಗಟಿ ಎಂಬುವರ ಎತ್ತು.. ಬಾಗಲಕೋಟೆ ಜಿಲ್ಲೆಯ ವಿವಿಧ ಭಾಗಗಳಲ್ಲಿ ಬಿರುಗಾಳಿ,ಗುಡುಗು,ಸಿಡಿಲು ಸಹಿತ ತುಂತುರು ಮಳೆ… ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada Please follow and like us:

Advertisement

Wordpress Social Share Plugin powered by Ultimatelysocial