ಪುಷ್ಪ(13) ಸ್ಥಳದಲ್ಲೇ ಮೃತಪಟ್ಟ ಬಾಲಕಿ ಕೂಡ್ಲಿಗಿ ತಾಲೂಕಿನ ರಂಗನಾಥನಹಳ್ಳಿಯ ಬಳಿ ಘಟನೆ
ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕು ದಾವಣಗೆರೆಯಿಂದ ಸ್ವ ಗ್ರಾಮಕ್ಕೆ ತೆರಳುವ ವೇಳೆ ದುರ್ಘಟನೆ ನಡೆದಿದೆ
ಗಾಯಾಳುಗಳನ್ನು ಸ್ಥಳೀಯ ಹಾಗೂ ಜಗಳೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಕಾನಾಹೊಸಳ್ಳಿ ಪೊಲೀಸರು ಭೇಟಿ, ಪರಿಶೀಲನೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: