ಬಿಜೆಪಿ ಸರ್ಕಾರ ಕಮಿಷನ್ ತೆಗೆದುಕೊಳ್ಳುತ್ತಾರೆ ಎಂಬುದಕ್ಕೆ ದಾಖಲೆ ಇದ್ದರೆ ಬಿಡುಗಡೆ ಮಾಡಲಿ ರಾಜ್ಯ ಬಿಜೆಪಿ ಉಪಾಧ್ಯಕ್ಷ ಲಕ್ಷ್ಮಣ್ ಸವದಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ
ಅಥಣಿ ಪಟ್ಟಣದಲ್ಲಿ ಮಾದ್ಯಮಗಳಿಗೆ ಪ್ರತಿಕ್ರಿಯೆ ಸುಳ್ಳು ಸುದ್ದಿಗಳನ್ನು ಹಬ್ಬಿಸಬಹುದು ಕಾಂಗ್ರೆಸ್ ಪಕ್ಷ
ಸುಳ್ಳು ಅದ್ಬುತ ಸುದ್ದಿಗಳನ್ನು ಕಾಂಗ್ರೆಸ್ ಪಕ್ಷಕ್ಕೆ ಮಾತ್ರ ಹಬ್ಬಿಸುದಕ್ಕೆ ಸಾಧ್ಯ ಕಾಂಗ್ರೆಸ್ ಪಕ್ಷದ ವಿರುದ್ಧ ಲಕ್ಷ್ಮಣ್ ಸವದಿ ವ್ಯಂಗ್ಯ
ಪಿಎಸ್ಐ ನೇಮಕಾತಿಯಲ್ಲಿ ಅಕ್ರಮ ವಿಚಾರ ಈ ಅಕ್ರಮದಲ್ಲಿ ಭಾಗಿಯಾಗಿರುವರನ್ನು ಸರ್ಕಾರ ರಕ್ಷಣೆ ಮಾಡೋದಿಲ್ಲ
ಸಿಎಂ ಅವರ ಗಮನಕ್ಕೆ ಬರುತ್ತಿದ್ದಂತೆ ಸಿಓಡಿಗೆ ವಹಿಸಲಾಗಿದೆ.ಗುಪ್ತಚರದಿಂದ ಮಾಹಿತಿ ಬರುತ್ತಿದ್ದಂತೆ ಸಿಎಂ ಬೊಮ್ಮಾಯಿ ತನಿಖೆಗೆ ಆದೇಶ
ಮೊದಲು ಸಿಎಂ ಅವರೇ ಪ್ರಕರಣ ತನಿಖೆಗೆ ಒಪ್ಪಿಸಿದ್ದಾರೆ.ಪ್ರಕರಣದಲ್ಲಿ ಎಷ್ಟೇ ದೊಡ್ಡವರು ಇದ್ದರೂ ಅವರನ್ನು ರಕ್ಷಿಸುವ ಪ್ರಶ್ನೆಯಿಲ್ಲ
ಈಗಾಗಲೇ ಹಲವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಇನ್ನು ತನಿಖೆ ನಡೆಯುತ್ತಿದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: