ಇದಕ್ಕೆ ಪ್ರತಿಯಾಗಿ ಹಿಂದೂ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಕೇಸರಿ ಶಾಲು, ಪೇಟ ಧರಿಸಿ ಕ್ಯಾಂಪಸ್ನಲ್ಲಿ ಹಾಜರಾಗಿದ್ದ ಸ್ಥಳದಲ್ಲಿ ಉದ್ವಿಗನ ಪರಿಸ್ಥಿತಿ ನಿರ್ಮಾಣವಾಗಿತ್ತು. ಕೊನೆಗೆ ಕಾಲೇಜಿಗೆ ಆಡಳಿತ ಮಂಡಳಿ ಅನಿರ್ದಿಷ್ಟಾವಧಿ ರಜೆ ಘೋಷಣೆ ಮಾಡಿತ್ತು.
ಗುರುವಾರ ಕೆಮಿಸ್ಟ್ರಿ ಪ್ರಾಕ್ಟಿಕಲ್ ಪರೀಕ್ಷೆ ನಡೆಯಬೇಕಿತ್ತು. ಸುಮಾರು ಇಪ್ಪತ್ತಕ್ಕಿಂತ ಹೆಚ್ಚು ಮುಸ್ಲಿಂ ವಿದ್ಯಾರ್ಥಿನಿಯರು ಈ ತರಗತಿಯಲ್ಲಿದ್ದಾರೆ. ಮತ್ತೆ ಗೊಂದಲದ ವಾತಾವರಣ ನಿರ್ಮಾಣ ಆಗಬಾರದೆಂದು ತಾತ್ಕಾಲಿಕವಾಗಿ ಪರೀಕ್ಷೆಯನ್ನು ಮುಂದೂಡಲಾಗಿದೆ. ಶೀಘ್ರವೇ ಪರೀಕ್ಷೆಯ ಮುಂದಿನ ದಿನಾಂಕ ಪ್ರಕಟಿಸುವುದಾಗಿ ಎಂಜಿಎಂ ಕಾಲೇಜು ಆಡಳಿತ ಮಂಡಳಿ ತಿಳಿಸಿದೆ.
ವಿಜಯಪುರದಲ್ಲಿ ಹಾಡಹಗಲೇ ಪಿಎಸ್ಐ ಮಗನ ಹತ್ಯೆ: ಗರ್ಭಿಣಿ ಮಗಳ ಬಾಳಿಗೆ ಕೊಳ್ಳಿ ಇಟ್ಟ ಮಾಜಿ ಕಾರ್ಪೋರೇಟರ್
ನೀನೊಳ್ಳೆ ಜಮೀರ್ ಆಡ್ದಂಗೆ ಆಡ್ತಿಯಲ್ಲೋ… ರೇಣುಕಾಚಾರ್ಯರನ್ನು ಮಾತಲ್ಲೇ ಚಿವುಟಿದ ಬಿಎಸ್ವೈ
ಕಲಬುರಗಿ ಜಿಲ್ಲಾಧಿಕಾರಿ ಕಾರು ಜಪ್ತಿಗೆ ಕೋರ್ಟ್ ಆದೇಶ: ರೈತನಿಗೆ ಪರಿಹಾರ ಕೊಡದೆ ಸತಾಯಿಸುತ್ತಿದ್ದ ಡಿಸಿಗೆ ಶಾಕ್
ನೀನೊಳ್ಳೆ ಜಮೀರ್ ಆಡ್ದಂಗೆ ಆಡ್ತಿಯಲ್ಲೋ… ರೇಣುಕಾಚಾರ್ಯರನ್ನು ಮಾತಲ್ಲೇ ಚಿವುಟಿದ ಬಿಎಸ್ವೈ
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://plಇay.google.com/store/apps/details?id=com.speed.newskannada