ರಾಜ್ಯದಲ್ಲಿ ಹಿಜಾಬ್, ಹಲಾಲ್, ಮೈಕ್, ಮಾವು ಬಳಿಕ ಇದೀಗ ಮತ್ತೊಂದು ಧರ್ಮ ಸಂಘರ್ಷ!

ಬೆಂಗಳೂರು : ರಾಜ್ಯದಲ್ಲಿ ಹಿಜಾಬ್, ಹಲಾಲ್, ಮೈಕ್, ಮಾವು ಬಳಿಕ ಇದೀಗ ಮತ್ತೊಂದು ಧರ್ಮ ಸಂಘರ್ಷ ಅಭಿಯಾನ ಶುರುವಾಗಿದ್ದು, ತೀರ್ಥಯಾತ್ರೆ ಹೋಗುವಾಗ ಮುಸ್ಲಿಂ ಬಸ್ ಗಳಲ್ಲಿ ಹೋಗದಂತೆ ಹಿಂದೂ ಸಂಘಟನೆಗಳು ಅಭಿಯಾನ ಆರಂಭಿಸಲು ನಿರ್ಧರಿಸಿವೆ.

ಮುಸ್ಲಿಮರ ಬಸ್ ಗಳಲ್ಲಿ ಹಿಂದೂಗಳು ತೀರ್ಥಯಾತ್ರೆಗೆ ಹೋಗಬೇಡಿ , ನಮ್ಮ ಧರ್ಮ, ದೇವರನ್ನು ನಂಬದವರ ಬಸ್ ಗಳಲ್ಲಿ ಪ್ರಯಾಣ ಬೇಡ, ಹಿಂದೂಗಳ ಬಸ್ ಗಳಲ್ಲಿ ತೀರ್ಥಯಾತ್ರೆಗೆ ಹೋಗಿ ಎಂದು ಮುಸ್ಲಿಂ ಬಸ್ ಬ್ಯಾನ್ ಗೆ ಭಾರತ ರಕ್ಷಣಾ ವೇದಿಕೆ ಕರೆಕೊಟ್ಟಿದೆ.

ಹಿಜಾಬ್, ಹಲಾಲ್, ಮೈಕ್, ಮಾವು ಬಳಿಕ ಇದೀಗ ಮುಸ್ಲಿಮರ ಬಸ್ ಬ್ಯಾನ್ ಗೆ ಹಿಂದೂ ಸಂಘಟನೆಗಳು ಅಭಿಯಾನ ಆರಂಭಿಸಿದ್ದು, ಹಿಂದೂಗಳು ಹೋಗುವ ತೀರ್ಥಯಾತ್ರೆಗೆ ಮುಸ್ಲಿಂರ ಬಸ್ ಗೆ ಹೋಗದಂತೆ ಕರೆ ನೀಡಿವೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಪೆಟ್ರೋಲ್, ಡೀಸೆಲ್ , ಅಡುಗೆ ಅನಿಲ ಸೇರಿದಂತೆ ಜೀವನಾವಶ್ಯಕ ವಸ್ತುಗಳ ಬೆಲೆಯ ನಿರಂತರ ಏರಿಕೆ!

Fri Apr 8 , 2022
ಬೆಂಗಳೂರು, ಏ.8-ಪೆಟ್ರೋಲ್, ಡೀಸೆಲ್ , ಅಡುಗೆ ಅನಿಲ ಸೇರಿದಂತೆ ಜೀವನಾವಶ್ಯಕ ವಸ್ತುಗಳ ಬೆಲೆಯ ನಿರಂತರ ಏರಿಕೆ ವಿರೋಧಿಸಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಇಂದು ಜೆಡಿಎಸ್ ನಗರದ ಫ್ರೀಡಂ ಪಾರ್ಕ್‍ನಲ್ಲಿ ಪ್ರತಿಭಟನೆ ನಡೆಸಿತು. ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ.ಕುಮಾರಸ್ವಾಮಿ, ಕಾರ್ಯಾಧ್ಯಕ್ಷ ಎನ್.ಎಂ. ನಭಿ, ಶಾಸಕರಾದ ರಮೇಶ್‍ಗೌಡ, ರವೀಂದ್ರ ಶ್ರೀಕಂಠಯ್ಯ, ತಿಪ್ಪೇಸ್ವಾಮಿ, ನಿಸರ್ಗ ನಾರಾಯಣಸ್ವಾಮಿ, ಮಾಜಿ ಶಾಸಕರಾದ ಕೃಷ್ಣಪ್ಪ, ಎಂ.ಕೃಷ್ಣಪ್ಪ, ಟಿ.ಎ.ಶರವಣ ಸೇರಿದಂತೆ ಪಕ್ಷದ ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ ಕಾರ್ಯಕರ್ತರು […]

Advertisement

Wordpress Social Share Plugin powered by Ultimatelysocial