ಬೆಂಗಳೂರು : ರಾಜ್ಯದಲ್ಲಿ ಹಿಜಾಬ್, ಹಲಾಲ್, ಮೈಕ್, ಮಾವು ಬಳಿಕ ಇದೀಗ ಮತ್ತೊಂದು ಧರ್ಮ ಸಂಘರ್ಷ ಅಭಿಯಾನ ಶುರುವಾಗಿದ್ದು, ತೀರ್ಥಯಾತ್ರೆ ಹೋಗುವಾಗ ಮುಸ್ಲಿಂ ಬಸ್ ಗಳಲ್ಲಿ ಹೋಗದಂತೆ ಹಿಂದೂ ಸಂಘಟನೆಗಳು ಅಭಿಯಾನ ಆರಂಭಿಸಲು ನಿರ್ಧರಿಸಿವೆ.
ಮುಸ್ಲಿಮರ ಬಸ್ ಗಳಲ್ಲಿ ಹಿಂದೂಗಳು ತೀರ್ಥಯಾತ್ರೆಗೆ ಹೋಗಬೇಡಿ , ನಮ್ಮ ಧರ್ಮ, ದೇವರನ್ನು ನಂಬದವರ ಬಸ್ ಗಳಲ್ಲಿ ಪ್ರಯಾಣ ಬೇಡ, ಹಿಂದೂಗಳ ಬಸ್ ಗಳಲ್ಲಿ ತೀರ್ಥಯಾತ್ರೆಗೆ ಹೋಗಿ ಎಂದು ಮುಸ್ಲಿಂ ಬಸ್ ಬ್ಯಾನ್ ಗೆ ಭಾರತ ರಕ್ಷಣಾ ವೇದಿಕೆ ಕರೆಕೊಟ್ಟಿದೆ.
ಹಿಜಾಬ್, ಹಲಾಲ್, ಮೈಕ್, ಮಾವು ಬಳಿಕ ಇದೀಗ ಮುಸ್ಲಿಮರ ಬಸ್ ಬ್ಯಾನ್ ಗೆ ಹಿಂದೂ ಸಂಘಟನೆಗಳು ಅಭಿಯಾನ ಆರಂಭಿಸಿದ್ದು, ಹಿಂದೂಗಳು ಹೋಗುವ ತೀರ್ಥಯಾತ್ರೆಗೆ ಮುಸ್ಲಿಂರ ಬಸ್ ಗೆ ಹೋಗದಂತೆ ಕರೆ ನೀಡಿವೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://plಇay.google.com/store/apps/details?id=com.speed.newskannada