ಹಿಜಾಬ್ ವಿವಾದದ ಕುರಿತು ಹೈಕೋರ್ಟ್ ನಲ್ಲಿ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆಯನ್ನು ಇಂದು ಕೈಗೆತ್ತಿಗೊಂಡ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ಏಕಸದಸ್ಯ ಪೀಠ ವಿಚಾರಣೆ ನಾಳೆಗೆ ಮುಂದೂಡಿಕೆ ಮಾಡಿದರು.
ಮಧ್ಯಾಹ್ನದ ಉಪಹಾರದ ನಂತರ ವಿಚಾರಣೆ ನಡೆಸಿದ ನ್ಯಾಯಾಪೀಠ, ಅರ್ಜಿಗೆ ಸಂಬಂಧಪಟ್ಟಂತೆ ವಾದ ವಿವಾದವನ್ನು ನ್ಯಾಯಾಪೀಠ ಅಲಿಸಿ, .ನಾಳೆ ಮಧ್ಯಾಹ್ನ 2:30ಕ್ಕೆ ವಿಚಾರಣೆ ಮುಂದೂಡಿಕೆ ಮಾಡಿದರು.
ಅರ್ಜಿದಾರರ ಪರವಾಗಿ ದೇವದತ್ ಹಿರಿಯ ವಕೀಲ ದೇವದತ್ ಕಾಮತ್ ವಾದ ಮಂಡನೆ ಮಾಡಿದರೆ, ಸರ್ಕಾರದ ಪರವಾಗಿ ಎಜಿ ಪ್ರಭುಲಿಂಗ ನಾವದಗಿ ವಾದ ಮಾಡಿದರು. ಇಬ್ಬರ ವಾದ -ಪ್ರತಿವಾದ ಆಲಿಸಿದ ಪೀಠ. ಯಾವುದೇ ತೀರ್ಪು ನೀಡದೆ ನಾಳೆಗೆ ವಿಚಾರಣೆ ಮುಂದೂಡಿಕೆ ಮಾಡಿದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada