ನಾಯಕತ್ವ ಬದಲಾವಣೆ ವಿಚಾರದ ಬಗ್ಗೆ ಅರುಣ್ ಸಿಂಗ್ ಹೇಳಿಕೆ..!

ನಾಯಕತ್ವ ಬದಲಾವಣೆ ಎನ್ನೋದು ಕಪೊಕಲ್ಪಿತ
ಇದಕ್ಕೆ ಉತ್ತರ ಇಲ್ಲ.ಇದು ಕೇವಲ ಕಲ್ಪನೆ…

2023 ರ ಚುನಾವಣೆ ಬೊಮ್ಮಾಯಿ ನೇತೃತ್ವದಲ್ಲಿ ನಡೆಯತ್ತಾ ಎನ್ನುವ ಪ್ರಶ್ನೆಗೆ?

ಅವರು ಕಾಮನ್ ಮ್ಯಾನ್ ಜನ ಮತ್ತೆ ಬೊಮ್ಮಾಯಿ ಸಿಎಂ ಆಗಲಿ ಎಂದು ಬಯಸುತ್ತಿದ್ದಾರೆ…
ಅವರ ನೇತೃತ್ವದಲ್ಲೇ ಹೋಗಬೇಕು ಎನ್ನೋದು ಜನತೆಯ ಬಯಕೆ.ಕ್ಯಾಬಿನೆಟ್ ರೀಶಪಲ್ ಸಿಎಂ ವಿವೇಚನೆಗೆ ಬಿಟ್ಟ ವಿಚಾರ .

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಬಸವೇಶ್ವರ ಜಯಂತಿ ಹಿನ್ನಲೆ ಗೃಹ ಸಚಿವ ಅಮಿತ್ ಶಾ ಬಸವೇಶ್ವರ ಪ್ರತಿಮೆಗೆ ಮಾಲಾರ್ಪಣೆ!

Tue May 3 , 2022
ಚಾಲುಕ್ಯ ವೃತ್ತದಲ್ಲಿರುವ ಬಸವಣ್ಣ ಪ್ರತಿಮೆಗೆ ಮಾಲಾರ್ಪಣೆ ಸಿಎಂ ಬಸವರಾಜ ಬೊಮ್ಮಾಯಿ, ಶಾಸಕ ಅರವಿಂದ್ ಬೆಲ್ಲದ್, ಸಚಿವ ಮುರುಗೇಶ್ ನಿರಾಣಿ , ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕೇಂದ್ರ ಸಚಿವ ಪ್ರಹಲ್ಲಾದ ಜೋಶಿ ಉಪಸ್ಥಿತಿ ಬಸವೇಶ್ವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಕಾರ್ಯಕರ್ತರ ಬಳಿ ತೆರಳಿ ಕೈ ಬೀಸಿ ಶುಭ ಕೋರಿದ ಕೇಂದ್ರ ಗೃಹ ಸಚಿವ ಅಮಿತ ಶಾ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ […]

Advertisement

Wordpress Social Share Plugin powered by Ultimatelysocial