ಕಿಂಗ್ಪಿನ್ ಮಂಜುನಾಥ್ ಮೇಳಕುಂದಿ ಹಾಗೂ ಶ್ರೀಧರ್ ಪವಾರ್ 3 ದಿನ ಸಿಐಡಿ ಕಸ್ಟಡಿಗೆ
ಸಿಐಡಿ ಕಸ್ಟಡಿಗೆ ನೀಡಿ ಕಲಬುರಗಿ ಮೂರನೇ ಜೆಎಮ್ಎಫ್ಸಿ ಕೋರ್ಟ್ನ ನ್ಯಾಯಾಧೀಶರ ಆದೇಶ
ವೈದ್ಯಕೀಯ ತಪಾಸಣೆ ನಂತರ ಕೋರ್ಟ್ಗೆ ಹಾಜರುಪಡಿಸಿದ್ದ ಸಿಐಡಿ ಪೊಲೀಸರು
ಹೆಚ್ಚಿನ ತನಿಖೆಗಾಗಿ ಇಬ್ಬರನ್ನ ತಮ್ಮ ವಶಕ್ಕೆ ನೀಡುವಂತೆ ಮನವಿ ಮಾಡಿದ್ದ ಸಿಐಡಿ
ಸಿಐಡಿ ಅಧಿಕಾರಿಗಳ ಮನವಿ ಪುರಸ್ಕರಿಸಿ ವಶಕ್ಕೆ ನೀಡಿದ ನ್ಯಾಯಾಧೀಶರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada