ದೇವಿಯ ತಾಳಿ ಕದ್ದರು…101 ರೂ ತಪ್ಪು ಕಾಣಿಕೆ ಸಮೇತ ತಾಳಿ ವಾಪಸ್ ಮಾಡಿದ ಭೂಪರು…!

ದೇವರ ತಾಳಿ ಕದ್ದ ಖದೀಮರು ಎರಡು ದಿನಗಳ ನಂತರ ತಪ್ಪುಕಾಣಿಕೆ ಸಮೇತ ಹಿಂದಿರುಗಿಸಿರುವ ಘಟನೆ ನಂಜನಗೂಡು ತಾಲೂಕಿನ ಉಪ್ಪಿನಹಳ್ಳಿ ಗ್ರಾಮದ ದುರ್ಗಾಂಭ ದೇವಸ್ಥಾನದಲ್ಲಿ ನಡೆದಿದೆ.ಇದು ದೇವಿಯ ಮಹಿಮೆ ಎಂಬ ನಂಬಿಕೆ ಸ್ಥಳೀಯರಲ್ಕ
ಲಿ ಬಂದಿದೆ.ಕಳೆದ ವಾರ ಹುಂಡಿ ಲಟಾಯಿಸಲು ಬಂದ ಖದೀಮರು ದೇವರ ತಾಳಿಯನ್ನೂ ಸಹ ಲಪಟಾಯಿಸಿದ್ದಾರೆ. ಗ್ರಾಮದ ಮುಖಂಡರು ಪೊಲೀಸರಿಗೆ ದೂರು ನೀಡಿ ನಂತರ ನಾಲ್ಕು ದಿನ ದೇವಸ್ಥಾನದ ಬಾಗಿಲು ಮುಚ್ಚಿದ್ದಾರೆ.ಭಾನುವಾರ ಎಂದಿನಂತೆ ಬಾಗಿಲು ತೆರೆಯಲು ಬಂದ ಅರ್ಚಕರಿಗೆ ಅಚ್ಚರಿ ಕಾದಿದೆ.ಕದ್ದಿದ್ದ ತಾಳಿಯನ್ನ 100 ರೂ ನೋಟಿನಲ್ಲಿ ಕಟ್ಟಿ ದೇವಸ್ಥಾನದ ಮುಂದೆ ಇಟ್ಟು ಹೋಗಿದ್ದಾರೆ. ದೇವಿಯ ಮಹಿಮೆಯಿಂದ ಇಂತಹ ಬೆಳವಣಿಗೆ ಸಾಧ್ಯ ಅಂತಾರೆ ದೇವಾಲಯದ ಅರ್ಚಕರು.ಸಧ್ಯ ನಂಜನಗೂಡು ಗ್ರಾಮಾಂತರ ಪೊಲೀಸರು ಕಳ್ಳರ ಪತ್ತೆಗೆ ಬಲೆ ಬೀಸಿದ್ದಾರೆ…

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ನಾಯಕತ್ವ ಬದಲಾವಣೆ ವಿಚಾರದ ಬಗ್ಗೆ ಅರುಣ್ ಸಿಂಗ್ ಹೇಳಿಕೆ!

Wed May 4 , 2022
ನಾಯಕತ್ವ ಬದಲಾವಣೆ ಎನ್ನೋದು ಕಪೊಕಲ್ಪಿತ ಇದಕ್ಕೆ ಉತ್ತರ ಇಲ್ಲ.ಇದು ಕೇವಲ ಕಲ್ಪನೆ. 2023 ರ ಚುನಾವಣೆ ಬೊಮ್ಮಾಯಿ ನೇತೃತ್ವದಲ್ಲಿ ನಡೆಯತ್ತಾ ಎನ್ನುವ ಪ್ರಶ್ನೆಗೆ? ಅವರು ಕಾಮನ್ ಮ್ಯಾನ್ ಜನ ಮತ್ತೆ ಬೊಮ್ಮಾಯಿ ಸಿಎಂ ಆಗಲಿ ಎಂದು ಬಯಸುತ್ತಿದ್ದಾರೆ. ಅವರ ನೇತೃತ್ವದಲ್ಲೇ ಹೋಗಬೇಕು ಎನ್ನೋದು ಜನತೆಯ ಬಯಕೆ. ಕ್ಯಾಬಿನೆಟ್ ರೀಶಪಲ್ ಸಿಎಂ ವಿವೇಚನೆಗೆ ಬಿಟ್ಟ ವಿಚಾರ . ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada Please follow and […]

Advertisement

Wordpress Social Share Plugin powered by Ultimatelysocial