ಸಿದ್ದರಾಮಯ್ಯ ಸೋನಿಯಾ ಗಾಂಧಿ ಗುಲಾಮ- ಸಿ.ಟಿ.ರವಿ ಹೇಳಿಕೆಗೆ ಕಿಡಿ…!

ಸಿಟಿ ರವಿ ಹೇಳಿಕೆಗೆ ಮಾಜಿ ಸಿಎಂ ತಿರುಗೇಟು.ಸಿದ್ದರಾಮಯ್ಯ ಸೋನಿಯಾ ಗಾಂಧಿ ಗುಲಾಮರಾಗಿದ್ದೀರಿ ಎಂಬ ಶಾಸಕ ಸಿಟಿ ರವಿ ಹೇಳಿಕೆಗೆ ತಿರುಗೇಟು ನೀಡಿದ ಸಿದ್ಧರಾಮಯ್ಯ, ಸಂವಿಧಾನ 15 ಭಾಷೆಗಳನ್ನು ಅಧಿಕೃತ ಭಾಷೆಗಳಿಗೆ ಮಾನ್ಯತೆ ನೀಡಿದೆ. ಪ್ರಜಾಪ್ರಭುತ್ವದಲ್ಲಿ ಯಾರು ಯಾರಿಗೂ ಗುಲಾಮರಲ್ಲ. ಅಮಿತ್ ಶಾ ಓಲೈಸಿ ಮಾತನಾಡಿದ್ದಕ್ಕೆ ಸಿಟಿ.ರವಿಯನ್ನ ಗುಲಾಮ ಎಂದಿದ್ದು. ಸೋನಿಯಾ ಗಾಂಧಿ ಹಿಂದಿ ರಾಷ್ಟ್ರೀಯ ಭಾಷೆ ಅಂದಿದ್ದಾರಾ ? ರಾಹುಲ್ ಗಾಂಧಿ ಆ ರೀತಿ ಮಾತನಾಡಿದ್ದಾರಾ ? ಪ್ರಜಾಪ್ರಭುತ್ವದಲ್ಲಿ ಯಾರಿಗೆ ಯಾರೂ ಗುಲಾಮರಲ್ಲ ಎಂದರು.

ಹಿಂದಿ ಕೂಡ ಒಂದು ಭಾಷೆ.ಅದು ರಾಷ್ಟ್ರ ಭಾಷೆ ಅಂತ ಎಲ್ಲಿಯೂ ಹೇಳಿಲ್ಲ. ಅಮಿತ್ ಶಾ ಸಂಪರ್ಕ ಭಾಷೆಯಾಗಿ ಬಳಸಬೇಕು ಅಂದಿರುವ ಕಾರಣಕ್ಕಾಗಿ ಬಿಜೆಪಿಯವರು ಓಲೈಕೆ ಮಾಡುತ್ತಿದ್ದಾರೆ ಎಂದು ಸಿದ್ಧರಾಮಯ್ಯ ಕಿಡಿಕಾರಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಪಾನ್ ಮಸಾಲಾವನ್ನು ಅನುಮೋದಿಸಲು ಬಹುಕೋಟಿ ಒಪ್ಪಂದವನ್ನು ತಿರಸ್ಕರಿಸಿದ್ದ,ಯಶ್!

Sat Apr 30 , 2022
ಕನ್ನಡದ ಸ್ಟಾರ್ ಯಶ್ ಅವರು ತಪ್ಪು ಸಂದೇಶವನ್ನು ಕಳುಹಿಸಲು ಬಯಸದ ಕಾರಣ ಜನಪ್ರಿಯ ಪಾನ್ ಮಸಾಲಾ ಬ್ರ್ಯಾಂಡ್ ಅನ್ನು ಅನುಮೋದಿಸಲು ಬಹುಕೋಟಿ ಒಪ್ಪಂದವನ್ನು ತಿರಸ್ಕರಿಸಿದ್ದಾರೆ. ನಟರ ಅನುಮೋದನೆಗಳನ್ನು ನಿರ್ವಹಿಸುವ ಏಜೆನ್ಸಿಯಾದ ಎಕ್ಸೀಡ್ ಎಂಟರ್‌ಟೈನ್‌ಮೆಂಟ್‌ನ ಮುಖ್ಯಸ್ಥ ಅರ್ಜುನ್ ಬ್ಯಾನರ್ಜಿ ಇದನ್ನು ಖಚಿತಪಡಿಸಿದ್ದಾರೆ ಮತ್ತು ಅವರು ದೇಶಾದ್ಯಂತ ಬಲವಾದ ಅಭಿಮಾನಿಗಳನ್ನು ಹೊಂದಿದ್ದಾರೆ ಎಂಬ ಅಂಶವನ್ನು ಗಮನದಲ್ಲಿಟ್ಟುಕೊಂಡು ತಂಡವು ‘ನಾವು ಯಾರೊಂದಿಗೆ ಬೆರೆಯುತ್ತೇವೆ’ ಎಂಬುದರ ಕುರಿತು ಜಾಗರೂಕರಾಗಿರುತ್ತೇವೆ ಎಂದು ಹೇಳಿದರು.ಕೆಜಿಎಫ್ ಅಧ್ಯಾಯ 2 ರಲ್ಲಿ […]

Advertisement

Wordpress Social Share Plugin powered by Ultimatelysocial