ರೈತರಿಂದ ಡಿಸಿ ಕಚೇರಿಗೆ ಮುತ್ತಿಗೆ..!ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರೈತರ ಪ್ರತಿಭಟನೆ.
ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಬಳಿ ನಡೆದ ಪ್ರತಿಭಟನೆ.ರೈತ ಸಂಘದ ಜಿಲ್ಲಾಧ್ಯಕ್ಷ ಕೆಂಪೂಗೌಡ ನೇತೃತ್ವದಲ್ಲಿ ಪ್ರತಿಭಟನೆ.
ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರ ಖಂಡಿಸಿ ರೈತರ ಆಕ್ರೋಶ.ಖಾಯಂ ಭತ್ತ-ರಾಗಿ ಖರೀದಿ ಕೇಂದ್ರ ತೆರೆಯಬೇಕು.
ಮೈಶುಗರ್ ಸಕ್ಕರೆ ಕಾರ್ಖಾನೆ ಪ್ರಾರಂಭಕ್ಕೆ ಕ್ರಮವಹಿಸಬೇಕು.ರೈತರಿಗೆ ಅನುಕೂಲವಾಗುವ ಕೆಲಸವನ್ನ ತಕ್ಷಣವೇ ಮಾಡಬೇಕು.
ಜಿಲ್ಲಾಡಳಿತ ಹಾಗೂ ಸರ್ಕಾರದ ವಿರುದ್ಧ ಘೋಷಣೆ ಕೂಗಿ ರೈತರ ಆಕ್ರೋಶ.ತಕ್ಷಣವೇ ಜಿಲ್ಲಾಡಳಿತ ರೈತರ ಸಭೆ ಕರೆಯುವಂತೆ ಒತ್ತಾಯ.
ಇಲ್ಲದಿದ್ದರೆ ಉಗ್ರಹೋರಾಟ ಮಾಡುವುದಾಗಿ ಎಚ್ಚರಿಕೆ.ಡಿಸಿಗೆ ಮನವಿ ಸಲ್ಲಿಸಿದ ರೈತ ಮುಖಂಡರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: