ಕರ್ನಾಟಕ ರಾಜ್ಯ ರೈತ ಸಂಘದಿಂದ ಪ್ರತಿಭಟನೆ..!

ರೈತರಿಂದ ಡಿಸಿ ಕಚೇರಿಗೆ ಮುತ್ತಿಗೆ..!ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರೈತರ ಪ್ರತಿಭಟನೆ.

ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಬಳಿ ನಡೆದ ಪ್ರತಿಭಟನೆ.ರೈತ ಸಂಘದ ಜಿಲ್ಲಾಧ್ಯಕ್ಷ ಕೆಂಪೂಗೌಡ ನೇತೃತ್ವದಲ್ಲಿ ಪ್ರತಿಭಟನೆ.

ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರ ಖಂಡಿಸಿ ರೈತರ ಆಕ್ರೋಶ.ಖಾಯಂ ಭತ್ತ-ರಾಗಿ ಖರೀದಿ ಕೇಂದ್ರ ತೆರೆಯಬೇಕು.

ಮೈಶುಗರ್ ಸಕ್ಕರೆ ಕಾರ್ಖಾನೆ ಪ್ರಾರಂಭಕ್ಕೆ ಕ್ರಮವಹಿಸಬೇಕು.ರೈತರಿಗೆ ಅನುಕೂಲವಾಗುವ ಕೆಲಸವನ್ನ ತಕ್ಷಣವೇ ಮಾಡಬೇಕು.

ಜಿಲ್ಲಾಡಳಿತ ಹಾಗೂ ಸರ್ಕಾರದ ವಿರುದ್ಧ ಘೋಷಣೆ ಕೂಗಿ ರೈತರ ಆಕ್ರೋಶ.ತಕ್ಷಣವೇ ಜಿಲ್ಲಾಡಳಿತ ರೈತರ ಸಭೆ ಕರೆಯುವಂತೆ ಒತ್ತಾಯ.

ಇಲ್ಲದಿದ್ದರೆ ಉಗ್ರಹೋರಾಟ ಮಾಡುವುದಾಗಿ ಎಚ್ಚರಿಕೆ.ಡಿಸಿಗೆ ಮನವಿ ಸಲ್ಲಿಸಿದ ರೈತ ಮುಖಂಡರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಪ್ರೊಫೆಸರ್ ನಾಗರಾಜ್ ನನ್ನು ಸಹ ತೀವ್ರ ವಿಚಾರಣೆ !

Wed Apr 27 , 2022
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಮಾರ್ಚ್ ನಲ್ಲಿ ಪರೀಕ್ಷೆ ನಡೆಸಲಾಗಿತ್ತುಆ ವೇಳೆ ಕೆಲವು ಆಭ್ಯರ್ಥಿಗಳಿಗೆ ಪ್ರಶ್ನೆಗಳು ಸಿಕ್ಕಿತ್ತು ಈ ಸಂಬಂಧ ಪರೀಕ್ಷಾ ಪ್ರಾಧಿಕಾರ ದೂರು ನೀಡಿದ್ರು ಕೇಸ್ ದಾಖಲಿಸಿಕೊಂಡ ಎಸಿಪಿ ನೇತೃತ್ವದಲ್ಲಿ ತನಿಖೆ ನಡೆಸಲಾಗುತ್ತಿದೆ. ನಿನ್ನೆ ಇಬ್ಬರು ಆರೋಪಿಗಳನ್ನ ಬಂಧಿಸಿದ್ದೇವೆ.ಆರೋಪಿಗಳ ಮನೆ, ಸಂಬಂಧಪಟ್ಟ ಸ್ಥಳಗಳಲ್ಲೂ ಪರಿಶೀಲನೆ ಮಾಡ್ತಿದ್ದೇವೆ. ಎಲ್ಲಾ ಮಾಹಿತಿ ಸಂಗ್ರಹಿಸಿ, ಇನ್ನು ಕೆಲವ್ರನ್ನ ಮೇಲೆ ಶಂಕೆ ಬಂದಿದೆ ಹೀಗಾಗಿ ಅಕ್ರಮದಲ್ಲಿ ಭಾಗಿಯಾಗಿರುವ ಉಳಿದವ್ರನ್ನು ಬಂಧಿಸಿ ತನಿಖೆ ಮಾಡಲಾಗುತ್ತೆ. ಸದ್ಯ ವಶಕ್ಕೆ […]

Advertisement

Wordpress Social Share Plugin powered by Ultimatelysocial