ಜಾದಳ ಅಭ್ಯರ್ಥಿ ಎಂ ಆರ್ ಮಂಜುನಾಥ್ ನೇತೃತ್ವದಲ್ಲಿ ಕಾಂಗ್ರೆಸ್, ಬಿಜೆಪಿ ತೊರೆದು ಜಾದಳ ಸೇರ್ಪಡೆಯಾಗುತ್ತಿರುವ ಕಾರ್ಯಕರ್ತರುಜಾದಳ ಅಭ್ಯರ್ಥಿ ಎಂ ಆರ್ ಮಂಜುನಾಥ್ರವರ ಸಂಘಟನೆ ಮೆಚ್ಚಿ ಜಾದಳ ಸೇರ್ಪಡೆಯಾಗುತ್ತಿರುವ ಕ್ಷೇತ್ರದ ನೂರಾರು ಕಾರ್ಯಕರ್ತರು.ಕ್ಷೇತ್ರದ ಬಡವರ ಸೇವೆಗೆ ಒಂದು ಅವಕಾಶ ಮಾಡಿಕೊಡಿನಾನು ಆಸ್ತಿ ಮಾಡಲು ರಾಜಕೀಯಕ್ಕೆ ಬಂದಿಲ್ಲ ಜನರ ಸೇವೆ ಮಾಡಲು ರಾಜಕೀಯಕ್ಕೆ ಬಂದಿದ್ದೇನೆ.ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ರವರ ಜನಪರ ಆಡಳಿತವೇ ನನಗೆ ಶ್ರೀರಕ್ಷೆ.ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರಲಿದೆ ..ಕ್ಷೇತ್ರದ ಮತದಾರರು ನನ್ನನ್ನು ಆಯ್ಕೆ ಮಾಡಿದರೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಶ್ರಮಿಸುವೆ…ಮಾಟಳ್ಳಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಹೇಳಿಕೆ…
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada