Hoskote :ಟಿ ಬಿ ನಾಗರಾಜ್ ಅವರಿಂದ ಎಂಟಿಬಿ ಕಪ್ ಕ್ರಿಕೆಟ್ ಟೂರ್ನಮೆಂಟ್ ಆಯೋಜನೆ

ಹೊಸಕೋಟೆ ತಾಲೂಕಿನ ನಂದಗುಡಿ ಗ್ರಾಮದಲ್ಲಿ ಎಂಟಿಬಿ ಕಪ್ ಕ್ರಿಕೆಟ್ ಟೂರ್ನಮೆಂಟ್ ಆಯೋಜನೆಗೊಂಡಿದೆ.  ಸಚಿವ ಎಂ ಟಿ ಬಿ ನಾಗರಾಜ್ ಅವರಿಂದ m.t.b. ಕಪ್ ಕ್ರಿಕೆಟ್ ಟೂರ್ನಮೆಂಟ್ ಗೆ ಚಾಲನೆ ನೀಡಿದರು.  ಸಚಿವ ಎಂಟಿಬಿ ನಾಗರಾಜ್ ರವರಿಗೆ ನಂದಗುಡಿ ಗ್ರಾಮಸ್ಥರಿಂದ ಅದ್ದೂರಿ ಸ್ವಾಗತ  ಮಾಡಿದರು. ಮಾಜಿ ಬಿಬಿಎಂಪಿ ಸದಸ್ಯ ಎಂಟಿಬಿ ನಿತೀಶ್ ಪುರುಷೋತ್ತಮ್ ಕಾರ್ಯಕ್ರಮಕ್ಕೆ ಆಗಮಿಸಿದರು. ಹೊಸಕೋಟೆ ನಗರದಲ್ಲಿ  ಜೂನ್‌ 7 ರಂದು   ಸಿಎಂ ಬೊಮ್ಮಾಯಿ ರವರಿಂದ ನಡೆಯಲಿರುವ ಹಲವಾರು ಕಾಮಗಾರಿಗಳ ಕಾರ್ಯಕ್ರಮದ ಕುರಿತು ಸಚಿವ ಎಂಟಿಬಿ ನಾಗರಾಜ್ ರವರಿಂದ ಮಾಹಿತಿ ಬಿಡುಗಡೆ ಮಾಡಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://plಇay.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

Basavana Bagewadi :ಜೂ. 13 ರಂದು ನಡೆಯಲಿರುವ ಪದವೀಧರ ಕ್ಷೇತ್ರದ ಚುನಾವಣೆ ಪದವೀಧರ ಕ್ಷೇತ್ರದ ಚುನಾವಣೆ ಪ್ರಚಾರ ಸಭೆ

Sun Jun 5 , 2022
ಜೂನ್‌ 13 ರಂದು  ನಡೆಯಲಿರುವ ಕರ್ನಾಟಕ ವಿಧಾನ ಪರಿಷತ್ ವಾಯುವ್ಯ ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರದ ಚುನಾವಣೆ  ಪ್ರಚಾರ ಸಭೆ ನಡೆಯಿತು.  ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿ ಪಟ್ಟಣದ ಪಂಚಾಕ್ಷರಿ ಜನ ಕಲ್ಯಾಣ ಮಂಟಪದಲ್ಲಿ ಸಭೆ ನಡೆಯಿತು.ಸಭೆಯನ್ನುದ್ದೇಶಿಸಿ  ವಾಯುವ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಪ್ರಕಾಶ್ ಹುಕ್ಕೇರಿ ಅವರು ಮಾತನಾಡಿ ನಾನು ನಾಲ್ಕು ಬಾರಿ ಶಾಸಕರಾಗಿ,ಸಚಿವರಾಗಿ ಲೋಕಸಭಾ ಸದಸ್ಯರಾಗಿ ರಾಜ್ಯದಲ್ಲಿ ಸುಮಾರು 40 ವರ್ಷಗಳ ಕಾಲ ಜನಸೇವೆ ಮಾಡಿಕೊಂಡು ಬಂದಿದ್ದೇನೆ.  ಅದರ […]

Related posts

Advertisement

Wordpress Social Share Plugin powered by Ultimatelysocial