ಗುಂಡ್ಲುಪೇಟೆ……ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಜಿಲ್ಲಾ ಹಿರಿಯ ಸಿವಿಲ್ ನ್ಯಾಯದೀಶರಾಧ ಡಾ.ಶ್ರೀಧರ್ ದಿಢೀರ್ ಭೇಟಿ..
ಗುಂಡ್ಲುಪೇಟೆ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದ ಚಾಮರಾಜನಗರ ಜಿಲ್ಲಾ ಹಿರಿಯ ಸಿವಿಲ್ ನ್ಯಾಯದೀಶರಾಧ ಡಾ.ಶ್ರೀಧರ್ ಪರಿಶೀಲನೆ ನಡೆಸಿದರು.
ಆಸ್ಪತ್ರೆ ರೋಗಿಗಳ ಕೊಠಡಿಗೆ ತೆರಳಿದ ನ್ಯಾಯಾಧೀಶರು ಧಾಖಲಾಗಿದ್ದ ರೋಗಿಗಳ ಯೋಗಕ್ಷೇಮ ವಿಚಾರಿಸಿದರು..
ಆಸ್ಪತ್ರೆಗೆ ಬರುವ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ ಸಿಗಬೇಕು ಈ ನಿಟ್ಟಿನಲ್ಲಿ ಜನಸ್ನೇಹಿಯಾಗಿ ಕೆಲ್ಸ ಮಾಡಿ ಎಂದು ಆಸ್ಪತ್ರೆ ವೈದ್ಯರು ಮತ್ತು ಸಿಬ್ಬಂದಿಗಳಿಗೆ ಸೂಚಿಸಿದರು….
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: