ಹು-ಧಾ ಪೊಲೀಸ್ ಕಮೀಷನರ್ ಲಾಬುರಾಮ ವರ್ಗಾವಣೆ.

ಹು-ಧಾ ಪೊಲೀಸ್ ಕಮೀಷನರ್ ಲಾಬುರಾಮ ವರ್ಗಾವಣೆ.ಹುಬ್ಬಳ್ಳಿ; ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರ್ ಆಗಿ ಸೇವೆ ಸಲ್ಲಿಸುತ್ತಿದ್ದ ಲಾಭುರಾಮ್ ವರ್ಗಾವಣೆ ವಾಗಿದ್ದು, ಲಾಭುರಾಮ್ ಸ್ಥಳಕ್ಕೆ ಬೆಳಗಾವಿಯ ಉತ್ತರ ವಲಯದ ಐಜಿಪಿ ಆಗಿದ್ದ
ರಮಣಗುಪ್ತ ಅವರನ್ನು ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರ್ ಆಗಿ ನಿಯೋಜನೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಲಾಬುರಾಮ ಅವರು ಗುಪ್ತ ಚರಿ ಇಲಾಖೆಗೆ ವರ್ಗಾವಣೆಯಾಗಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

ಯಳಂದೂರು ತಾಲ್ಲೂಕಿನ ಎಲ್ಲಾ ದೇವಸ್ಥಾನಗಳಲ್ಲೂ ಇಂದು ವೈಕುಂಠ ಏಕಾದಶಿಯನ್ನು ಭಕ್ತಿ.

Mon Jan 2 , 2023
ಯಳಂದೂರು ತಾಲ್ಲೂಕಿನ ಎಲ್ಲಾ ದೇವಸ್ಥಾನಗಳಲ್ಲೂ ಇಂದು ವೈಕುಂಠ ಏಕಾದಶಿಯನ್ನು ಭಕ್ತಿ,ಸಂಭ್ರಮ ಸಡಗರದಿಂದ ಆಚರಣೆ ಮಾಡಲಾಯಿತು….. ಯಳಂದೂರು ಪಟ್ಟಣ ಸುವರ್ಣ ತಿರುಮಲ ಶ್ರೀನಿವಾಸ ಸ್ವಾಮಿ ದೇವಾಲಯಕ್ಕೆ ವೈಕುಂಠ ಏಕಾದಶಿಯ ಹಿನ್ನೆಲೆ ಹರಿದು ಬಂದ ಜನ ಸಾಗರ…. ಪುರೋಹಿತರಾದ ಅನಂತ ಪದ್ಮನಾಭ ರವರು ಮಾತನಾಡಿ ಹಿಂದು ಪುರಾಣಗಳ ಪ್ರಕಾರ, ವೈಕುಂಠ ಏಕಾದಶಿಯ ಈ ಪವಿತ್ರ ದಿನದಂದು ಸಾಗರ ಮಂಥನವನ್ನು ನಡೆಸಲಾಯಿತು.ಈ ಸಾಗರ ಮಂಥನದ ಸಮಯದಲ್ಲಿ, ಕ್ಷೀರ ಸಾಗರದಿಂದ ದೈವಿಕ ಅಮೃತವು ಹೊರಹೊಮ್ಮಿತು, ಅದನ್ನು […]

Advertisement

Wordpress Social Share Plugin powered by Ultimatelysocial