ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿಕೆ.

ಧಾರವಾಡಕ್ಕೆ ಯುವಜನ ಮಹೋತ್ಸವಕ್ಕೆ ಪ್ರಧಾನಿಗಳು ಬರ್ತಿದ್ದಾರೆ.

ತಯಾರಿ ಮಾಡಿಕೊಳ್ಳುತ್ತಿದ್ದೇವೆ.

ಮಹದಾಯಿ ಬಗ್ಗೆ ಮಾತಾಡಲು ಕಾಂಗ್ರೆಸ್‌ನರಿಗೆ ನೈತಿಕತೆ ಇಲ್ಲಾ.

ಕುಡಿಯುವ ನೀರಿಗಾಗಿ ಮನಮೋಹನ್ ಸಿಂಗ್‌ಗೆ ಪರಿಪರಿಯಾಗಿ ಬೇಡಿಕೊಂಡೆವು.

ಯೋಜನೆ ಜಾರಿಗೆ ಕೊನೆಯ ಹಂತದ ತೀರ್ಮಾನ ತೆಗೆದುಕೊಳ್ಳಲು ಸಜ್ಜಾಗಿದ್ದೇವೆ.

ಒಗ್ಗರಣೆ ಹಾಕಿ ಅಡುಗೆ ಮಾಡುವವರು ನಾವೇ, ಕೊನೆಯಲ್ಲಿ ನಾವು ಮಾಡಿದ್ದು ಅನ್ನುವುದು ಕಾಂಗ್ರೆಸ್ ಅಭ್ಯಾಸ.

ಕೊವಿಡ್ ಹೆಸರಲ್ಲಿ ಕಾಂಗ್ರೆಸ್ ಪಾದಯಾತ್ರೆ ತಡೆಯುತ್ತಿದ್ದಾರೆ ಅನ್ನೋ ಆರೋಪ ಹಿನ್ನೆಲೆ,

ಯಾತ್ರೆ ಯಶಸ್ವಿಯಾಗಿ ನಡೆಯಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ.

ಯಾಕಂದ್ರೆ ಪಾದಯಾತ್ರೆ ನಡೆದಲ್ಲೆಲ್ಲಾ ಕಾಂಗ್ರೆಸ್ ಸೋಲುತ್ತೆ.

ಹೀಗಾಗಿ ಕೊವಿಡ್ ಕಾಂಗ್ರೆಸ್‌ಗೆ ವರವಾಗಿ ಪರಿಣಮಿಸುತ್ತಿದೆ ಎಂದು ವ್ಯಂಗ್ಯ.

ಕಾಂಗ್ರೆಸ್ ನಾಯಕರು ಒಂದು ವಾರ ಹಾಲಿಡೆಗೆಂದು ವಿದೇಶಕ್ಕೆ ಯಾಕೆ ಹೋಗುತ್ತಿದ್ದಾರೆ ಹೇಳಲಿ.

ಬೊಮ್ಮಾಯಿ ನೇತ್ರತ್ವದಲ್ಲಿ ಜನಪರ ಆಡಳಿತ ಕೊಡುತ್ತಿದ್ದೇವೆ.

ಬೊಮ್ಮಾಯಿ ನೆತ್ರತ್ವದಲ್ಲಿ ಚುನಾವಣೆ ಎದುರಿಸಿ ಥಂಪಿಂಗ್ ಮೇಜಾರಿಟಿಯಲ್ಲಿ ಮತ್ತೆ ಗೆಲ್ಲುತ್ತೇವೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/de….

Please follow and like us:

Leave a Reply

Your email address will not be published. Required fields are marked *

Next Post

ಹುಬ್ಬಳ್ಳಿಯಲ್ಲಿ ಸಭಾಪತಿ ಬಸವರಾಜ ಹೊರಟ್ಟಿ ಹೇಳಿಕೆ.

Sat Dec 24 , 2022
ಎರಡು ದಿನ ಉತ್ತರ ಕರ್ನಾಟಕ ಸಮಸ್ಯೆ ಗಳಿಗೆ ಚರ್ಚೆ ಮೀಸಲು. ಮಂಗಳವಾರ- ಬುಧವಾರ ಎರಡು ದಿನ ಉ.ಕ ವಿಚಾರ ಚರ್ಚೆ. ಸದನ ಆರಂಭವಾದ ತಕ್ಷಣ ಚರ್ಚೆ ಗೆ ಸಂಬಂಧಿಸಿದ ಸಚಿವರು ಇರಬೇಕು. ಇರಲಿಲ್ಲ ಅಂದ್ರೆ ಸಿಎಮ್ಗೆ ಉತ್ತರಿಸಲು ಸೂಚಿಸುತ್ತೇನೆ. ಕನಿಷ್ಠ 15 ದಿನ ಅಧಿವೇಶನ ನಡೆಸಬೇಕು. ಸರ್ಕಾರ ಈ ವಿಚಾರದಲ್ಲಿ ತೀರ್ಮಾನ ತೆಗೆದುಕೊಳ್ಳಬೇಕು. ಅನಗತ್ಯ ಗದ್ದಲ- ಗಲಾಟೆಗೆ ಕಾಲಹರಣಕ್ಕೆ ಅವಕಾಶ ಕೊಡುವುದಿಲ್ಲ. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: […]

Advertisement

Wordpress Social Share Plugin powered by Ultimatelysocial