* ಚಂದ್ರಶೇಖರ ಗುರೂಜಿ ಹಂತಕರು ನ್ಯಾಯಾಂಗ ವಶಕ್ಕೆ.
* ಹೆಚ್ಚಿನ ವಿಚಾರಣೆಗೆಂದು ವಶಕ್ಕೆ ಪಡೆದಿದ್ದ ಪೊಲೀಸರು,
* ನ್ಯಾಯಾಲಯಕ್ಕೆ ಹಾಜರುಪಡಿಸಿ, ನ್ಯಾಯಾಂಗ ವಶಕ್ಕೆ ಒಪ್ಪಿಸಿದ ಪೊಲೀಸರು.
* ಹಂತಕರಾದ ಮಹಾಂತೇಶ ಶಿರೂರ ಹಾಗೂ ಮಂಜುನಾಥ ಮರೇವಾಡನನ್ನು ನ್ಯಾಯಾಲಯಕ್ಕೆ ಒಪ್ಪಿಸಿದ ವಿದ್ಯಾನಗರ ಠಾಣೆ ಪೊಲೀಸರು.
* ಹುಬ್ಬಳ್ಳಿಯ ಒಂದನೇ ಹೆಚ್ಚುವರಿ ದಿವಾಣಿ ನ್ಯಾಯಾಲಯ ಮತ್ತು ಜೆಎಂಎಸಿ ನ್ಯಾಯಾಲಯಕ್ಕೆ ಹಾಜರು.
* ಪ್ರಕರಣದ ತನಿಖೆ ಬಹುತೇಕ ಪೂರ್ಣಗೊಂಡಿರುವ ಹಿನ್ನೆಲೆ,
* ಪೊಲೀಸರು ಮತ್ತೆ ತಮ್ಮ ವಶಕ್ಕೆ ಮನವಿ ಮಾಡಲಿಲ್ಲ.
* ಕಳೆದ 12 ರಂದು ಹೆಚ್ಚಿನ ವಿಚಾರಣೆಗೆಂದು ಪೊಲೀಸರು ಮೊದಲು 6 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆದಿದ್ದರು.
* ನಂತರ ಮತ್ತೆ 6 ದಿನ ವಶಕ್ಕೆ ಪಡೆದಿದ್ದರು.
* ಈ ಅವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ನ್ಯಾಯಾಲಯಕ್ಕೆ ಒಪ್ಪಿಸಿದ ಪೊಲೀಸರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: