ತಾರಿಹಾಳ್ ಸ್ಫೋಟದಲ್ಲಿ ಗಾಯಗೊಂಡ ಗಾಯಾಳುಗಳ ಬೇಟಿ
ಇದು ದೊಡ್ಡ ದುರ್ಘಟನೆ ಆಗಿದೆ ಈಗಾಗಲೇ ಎಲ್ಲಾ ಅಧಿಕಾರಿಗಳೂ ಕಾರ್ಯ ಪ್ರವೃತ್ತರಾಗಿದ್ದಾರೆ
ಸಮಗ್ರ ಸಂಪೂರ್ಣ ತನಿಖೆ ನಡೆಸಲು ಪೊಲೀಸ್ ವರಿಷ್ಠರಿಗೆ ಸೂಚನೆ ನೀಡಿದ್ದೇನೆ
ಪರವಾನಿಗೆ ಬಗ್ಗೆ ಪರಿಶೀಲನೆ ಮಾಡಿ ಕಠಿಣ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದೇನೆ
ಹೆಚ್ಚುವರಿ ಚಿಕೆತ್ಸೆ ಬೇಕಾದಲ್ಲಿ ಕ್ರಮ ಕೈಗೊಳ್ಳುತ್ತೇವೆ
ಪರಿಹಾರ ನೀಡುವ ಬಗ್ಗೆ ಗಮನ ಹರಿಸುತ್ತೇನೆ
ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ಹೇಳಿಕೆ
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: