ಹುಬ್ಬಳ್ಳಿ: ಕಿಮ್ಸ್ ಆಸ್ಪತ್ರೆಗೆ ಬೇಟಿ ನೀಡಿದ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ

ತಾರಿಹಾಳ್ ಸ್ಫೋಟದಲ್ಲಿ ಗಾಯಗೊಂಡ ಗಾಯಾಳುಗಳ ಬೇಟಿ

ಇದು ದೊಡ್ಡ ದುರ್ಘಟನೆ ಆಗಿದೆ ಈಗಾಗಲೇ ಎಲ್ಲಾ ಅಧಿಕಾರಿಗಳೂ ಕಾರ್ಯ ಪ್ರವೃತ್ತರಾಗಿದ್ದಾರೆ

ಸಮಗ್ರ ಸಂಪೂರ್ಣ ತನಿಖೆ ನಡೆಸಲು ಪೊಲೀಸ್ ವರಿಷ್ಠರಿಗೆ ಸೂಚನೆ ನೀಡಿದ್ದೇನೆ

ಪರವಾನಿಗೆ ಬಗ್ಗೆ ಪರಿಶೀಲನೆ ಮಾಡಿ ಕಠಿಣ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದೇನೆ

ಹೆಚ್ಚುವರಿ ಚಿಕೆತ್ಸೆ ಬೇಕಾದಲ್ಲಿ ಕ್ರಮ ಕೈಗೊಳ್ಳುತ್ತೇವೆ

ಪರಿಹಾರ ನೀಡುವ ಬಗ್ಗೆ ಗಮನ ಹರಿಸುತ್ತೇನೆ

ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ಹೇಳಿಕೆ

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಸಿದ್ದರಾಮಯ್ಯ ಮೇಲೆ ಯಡಿಯೂರಪ್ಪ ಗರಂ !

Sun Jul 24 , 2022
ಪಿಎಸ್ ಐ ಹಗರಣದಲ್ಲಿ ವಿಜಯೇಂದ್ರ ಭಾಗಿ ಆರೋಪ ಸಿದ್ದರಾಮಯ್ಯ ಮೇಲೆ ಯಡಿಯೂರಪ್ಪ ಗರಂ ಮುರ್ಖತನದ ಪರಮಾವದಿ ಹೇಳಿಕೆ ಇದು ಹೇಳಿಕೆ ವಾಪಸ್ ಪಡೆಯಬೇಕು ತಾ ನಬ್ಬ, ಪರರು ಕಳ್ಳ ಗಾದೆ ಮಾತು ಹೇಳಿದ ಯಡಿಯೂರಪ್ಪ.. ವಿಜಯೇಂದ್ರ ಎಲ್ಲೆ ನಿಂತರು ಗೆಲ್ಲುವ ಶಕ್ತಿ ಬೆಳೆಸಿಕೊಂಡಿದ್ದಾರೆ. ಆದ್ರೆ ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನ ಕ್ಕೆ ಬದ್ದ.. ನನಗೆ ಪಕ್ಷದಲ್ಲಿ ಸಾಕ್ಕಷ್ಟು ಅವಕಾಶ ಸಿಕ್ಕಿದೆ ರಾಷ್ಟ್ರ ಮಟ್ಟದಲ್ಲಿ ಬೆಳೆಸಿದ್ದಾರೆ ಪುರಸಭೆ ಸದಸ್ಯನನ್ನು ಈ ಮಟ್ಟಕ್ಕೆ ಬೆಳೆಸಿದ್ದು […]

Advertisement

Wordpress Social Share Plugin powered by Ultimatelysocial