ಹುಬ್ಬಳ್ಳಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಮುಖಂಡ ಪ್ರವೀಣ ಹತ್ಯೆ ಪ್ರಕರಣ‌

ಪುಣ್ಯ ಯಾಕೋ ಬಿಜೆಪಿಯವರು ಅದನ್ನ ಇನ್ನು ಗಲಭೆ ಎಬ್ಬಿಸಿಲ್ಲ

ಹುಬ್ಬಳ್ಳಿಯಲ್ಲಿ ಬಿಜೆಪಿಗೆ ತಿವಿದ ಸತೀಶ್ ಜಾರಕಿಹೊಳಿ

ಬಿಜೆಪಿ ಅದನ್ನ ರಾಜಕೀಯವಾಗಿ ಬಳಸಿಕೊಳ್ಳೋ ಯತ್ನ ಮಾಡುತ್ತೆ

ಬಿಜೆಪಿಯವರು ಯಾವಾಗ ಬೇಕು ಆವಾಗ ಪ್ಲೇಟ್ ಚೇಂಜ್ ಮಾಡ್ತಾರೆ

ಇನ್ನು ಯಾಕೋ ಹಿಂದೂ ಕಾರ್ಯಕರ್ತ ಕೊಲೆ ಹಳ್ಳಿ ಹಳ್ಳಿಗೂ ಹಬ್ಬಿಸಿಲ್ಲ

ಅವರ ಸರ್ಕಾರದಲ್ಲಿ ಅವರ ಕಾರ್ಯಕರ್ತರಿಗೆ ರಕ್ಷಣೆ ಇಲ್ಲ

ಇನ್ನು ಜನಸಮಾನ್ಯರ ಗತಿಯೇನು….?

ಹಿಜಾಬ್, ಮುಸ್ಲಿಂ ಅಂತ ಬೇರೆದವರ ಮೇಲೆ ಹೊರಿಸೋ ಕೆಲಸ ಮಾಡ್ತಾರೆ

ಬಿಜೆಯವರಿಗೇ ಬೇರೆ ಏನ್ ಕೆಲಸ ಇದೆ

ರಾಜ್ಯದಲ್ಲಿ ಅವರೇನು ಕೆಲಸ ಮಾಡಿದ್ದಾರೆ

ಇದೇ ಕೆಲಸ ಅವರು ಮಾಡೋದು

ಹುಬ್ಬಳ್ಳಿಯಲ್ಲಿ ಬಿಜೆಪಿ ನಾಯಕರ ವಿರುದ್ದ ಕಿಡಿಕಾರಿದ ಸತೀಶ್ ಜಾರಕಿಹೊಳಿ

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ದಾವಣಗೆರೆ- ಸಿದ್ದರಾಮಯ್ಯ ಅಮೃತ ಮಹೋತ್ಸವದ ಲೋಗೋ ಅನಾವರಣ.

Wed Jul 27 , 2022
ಅನಾವರಣಗೊಳಿಸಿದ ಎಚ್ ಸಿ ಮಹದೇವಪ್ಪ, ಬಿ ಎಲ್ ಶಂಕರ್, ಎಚ್ ಎಂ ರೇವಣ್ಣ. ಕಾರ್ಯಕ್ರಮ ನಡೆಯುವ ಸ್ಥಳದಲ್ಲೆ ಲೋಗೋ ಅನಾವರಣ. ಲೋಗೋದಲ್ಲಿ ಸಿದ್ದರಾಮಯ್ಯ ದೊಡ್ಡ ಪೋಟೋ ಹಾಗೂ 2022 ಹಾಗೂ ಸಿದ್ದರಾಮಯ್ಯ ಹೆಸರು ಹೈಲೈಟ್. ದಾವಣಗೆರೆ ಹೊರಭಾಗದ ರಾ.ಹೆದ್ದಾರಿ 4ರ ಬಳ ಬೃಹತ್ ವೇದಿಕೆ ನಿರ್ಮಾಣ. ಅಗಸ್ಟ್ 3 ರಂದು ನಡೆಯಲಿರುವ ಸಿದ್ದರಾಮಯ್ಯ ಅಮೃತ ಮಹೋತ್ಸವ. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada Please follow and […]

Advertisement

Wordpress Social Share Plugin powered by Ultimatelysocial