ಬೀದರ್ ಜಿಲ್ಲೆಯ ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನಲೆ

ಬೀದರ್ ಜಿಲ್ಲೆಯ ಹುಮನಾಬಾದ್ ತಾಲೂಕಿನಲ್ಲಿ ಕಾಂಗ್ರೆಸ್ ಸಮಿತಿ ವತಿಯಿಂದ ಗ್ರಾಮ ಪಂಚಾಯಿತಿ ಚುನಾವಣೆ ಪೂರ್ವ ಸಿದ್ಧತೆಗೆ ಸಭೆ ನಡೆಸಲಾಯಿತ್ತು… ಶಾಸಕ ರಾಜ ಶೇಖರ ಪಾಟೀಲ್ ಮಾತನಾಡಿ ಮುಂಬರೂವ ಗ್ರಾಮ ಪಂಚಾಯತ್ ಚುನಾವಣೆಗೆ ಸಿದ್ಧರಾಗಬೇಕು. ಅಭ್ಯರ್ಥಿಗಳನ್ನು ಗೆಲ್ಲಿಸಲು ಆರು ತಿಂಗಳಿಗೊಮ್ಮೆ ಸಭೆ ನಡೆಸಬೇಕು ಎಂದು ತಿಳಿಸಿದರು… ಹಲವೆಡೆ ಗ್ರಾಮ ಪಂಚಾಯತ್ ಚುನಾವಣೆಗೆ ಪೈಪೋಟಿ ನಡೆಸುತ್ತಿದ್ದಾರೆ… ಹಾಗಿಗಿ ಒಬ್ಬರ ಮನವೊಲಿಸಿ ಮತ್ತೊಬ್ಬರಿಗೆ ಚುನಾವಣೆಗೆ ನಿಲ್ಲಿಸುವ ಕೆಲಸ ಮಾಡಬೇಕು ಎಂದು ತಿಳಿಸಿದರು.

ಇದನ್ನು ಓದಿ:ಚಿತ್ರದುರ್ಗದಲ್ಲಿ KSRTC ಬಸ್ ಪಲ್ಟಿ

Please follow and like us:

Leave a Reply

Your email address will not be published. Required fields are marked *

Next Post

ನೋ ಹೆಲ್ಮೆಟ್ ನೋ ಪೆಟ್ರೋಲ್' ನಿಯಮ ಜಾರಿ

Sun Dec 6 , 2020
ದೇಶಾದ್ಯಂತ ವಾಹನಗಳ ಸಂಖ್ಯೆ ಹೆಚ್ಚಾದಂತೆ ನಿಯಮ ಉಲ್ಲಂಘನೆ ಪ್ರಕರಣಗಳು ಕೂಡಾ ಹೆಚ್ಚಿನ ಮಟ್ಟದಲ್ಲಿ ಏರಿಕೆಯಾಗಿದ್ದು, ದ್ವಿಚಕ್ರ ವಾಹನಗಳ ಸವಾರಿ ವೇಳೆ ಹೆಲ್ಮೆಟ್ ಬಳಕೆ ಮಾಡದ ವಾಹನ ಸವಾರರಿಗೆ ದಂಡದ ಜೊತೆ ಮತ್ತೊಂದು ಕಡ್ಡಾಯ ನಿಯಮವನ್ನು ಜಾರಿಗೆ ತರಲಾಗಿದೆ. ಹೆಲ್ಮೆಟ್ ಬಳಕೆಯನ್ನು ಪರಿಣಾಮಕಾರಿ ಜಾರಿಗೆ ತರಲು ವಿವಿಧ ರಾಜ್ಯಗಳಲ್ಲಿ ನೋ ಹೆಲ್ಮೆಟ್, ನೋ ಪೆಟ್ರೋಲ್ ನಿಯಮವನ್ನು ಅಳವಡಿಸಿಕೊಂಡಿವೆ. ಯಾರು ಹೆಲ್ಮೆಟ್ ಬಳಕೆ ಮಾಡುವುದಿಲ್ಲವೋ ಅಂತಹ ಬೈಕ್ ಮಾಲೀಕರಿಗೆ ಪೆಟ್ರೋಲ್ ಬಂಕ್‌ಗಳಲ್ಲಿ ಪೆಟ್ರೋಲ್ […]

Advertisement

Wordpress Social Share Plugin powered by Ultimatelysocial