ಕಾಂಗ್ರೆಸ್ ಪಕ್ಷಕ್ಕೆ ಟಾಟಾ ಹೇಳಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದ ನೂರಾರು ಜನ.

ಕಾಗವಾಡ  ಶ್ರೀಮಂತ ಪಾಟೀಲ್‌ರವರ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುತ್ತಿರುವ ಜನರು ಬೆಳಗಾವಿ ಜಿಲ್ಲೆಯ ಕಾಗವಾಡ ಮತಕ್ಷೇತ್ರದಲ್ಲಿ ಹೆಚ್ಚಿದ ಶ್ರೀಮಂತ ಪಾಟೀಲ ರ ಹವಾ….!ಕಾಂಗ್ರೆಸ್ ಪಕ್ಷಕ್ಕೆ ಟಾಟಾ ಹೇಳಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದ ನೂರಾರು ಜನ.!   20 ವರ್ಷಗಳಿಂದ ಕಾಣದ ಅಭಿವೃದ್ಧಿಯನ್ನು ಕೇವಲ 5 ವರ್ಷದಲಿ ಅಭಿವೃದ್ಧಿ ಮಾಡಿದ ಶಾಸಕ. ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುವ ಮೂಲಕ ಶ್ರೀಮಂತ ಪಾಟೀಲ ಅವರಿಗೆ ಬೆಂಬಲನ್ನು ನೀಡುತ್ತಿರುವ ಜನರು..

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಬಿಜೆಪಿಯಲ್ಲಿನ ಬಂಡಾಯ ವಿಚಾರವಾಗಿ ಮಾತನಾಡಿದ ಶಾಸಕ ನಿರಂಜನ್ ಕುಮಾರ್!

Tue Apr 11 , 2023
ಬಿಎಸ್ಪಿ ಗುರುಪ್ರಸಾದ್ ಬಿಜೆಪಿಗೆ : ಶಾಸಕ ನಿರಂಜನ್ ನೇತೃತ್ವದಲ್ಲಿ ಸೇರ್ಪಡೆ. 2018 ರ ಸಾರ್ವತ್ರಿಕ ಚುನಾವಣೆಯಲ್ಲಿ ಅಕ್ಕಮಾಯವತಿ ಅವರ ಬಿಎಸ್ಪಿ ಪಕ್ಷದಿಂದ ಸ್ಪರ್ದಿಸಿ ಕ್ಷೇತ್ರದಲ್ಲಿ ಅಸ್ತಿತ್ವ ಕಂಡುಕೊಂಡಿದ್ದ ತಾಲೂಕಿನ ಸೋಮಹಳ್ಳಿ ಗ್ರಾಮದ ಗುರುಪ್ರಸಾದ್ ಅವರು ಅಧಿಕೃತವಾಗಿ ಬಿಜೆಪಿ ಪಕ್ಷ ಸೇರ್ಪಡೆಗೊಂಡರು. ಶಾಸಕ ನಿರಂಜನ್ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆಗೊಂಡ ಬಳಿಕ ಮಾತನಾಡಿದ ಗುರುಪ್ರಸಾದ್ ಅವರು ಬಿಎಸ್ಪಿ ಪಕ್ಷದಿಂದ ಸ್ಪರ್ದಿಸಿದ್ದ ನನಗೆ ಮತದಾರರು ಹತ್ತು ಸಾವಿರಕ್ಕೂ ಹೆಚ್ಚು ಮತಗಳನ್ನ ನೀಡಿ ಆಶೀರ್ವದಿಸಿದ್ದರು, ಆದರೆ […]

Advertisement

Wordpress Social Share Plugin powered by Ultimatelysocial